ಮಾಲೀಕಯ್ಯ ಗುತ್ತೇದಾರ್ ಕೋಣವಿದ್ದಂತೆ: ಅದನ್ನು ಕಡಿಯಲೇಬೇಕು: ಅರುಣಕುಮಾರ ಪಾಟೀಲ್

Webdunia
ಮಂಗಳವಾರ, 3 ಏಪ್ರಿಲ್ 2018 (17:07 IST)
ಸರಣಿ ಕೊಲೆ ಮಾಡಿದ ರಾಕ್ಷಸ ಮಾಲೀಕಯ್ಯ ಗುತ್ತೇದಾರ ಜೈಲಿನಲ್ಲಿರಬೇಕಿತ್ತು. ಆದರೆ ವಿಧಾನಸೌಧದಲ್ಲಿದ್ದಾರೆ. ಗುತ್ತೇದಾರ್ ಕೋಣವಿದ್ದಂತೆ ಅದನ್ನು ಕಡಿಯಲೇಬೇಕು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಮಾಜಿ ಶಾಸಕ ಎಂ.ವೈ.ಪಾಟೀಲರ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜನರ ಭಾವನೆಗೆ ಬೆಲೆಕೊಟ್ಟು ರಾಜಕೀಯದಲ್ಲಿ ತಮ್ಮ ಕುಟುಂಬ ತೊಡಗಿಕೊಂಡಿದೆ. ನಮ್ಮ ತಂದೆಯವರಿಗೆ ಎಂ.ಎಲ್.ಸಿ ಆಗುವಂತೆ ಆಸೆ ಹಚ್ಚುತ್ತಿದ್ದಾನೆ. ಅವನ ಎದೆ ಮೇಲಿನ ಶರ್ಟ ಹಿಡಿದು ಕಪಾಳಕ್ಕೆ ಎರಡು ಬಾರಿಸಿದರೂ ಸಮಾಧಾನ ಆಗೋದಿಲ್ಲ ಅಂತೆಲ್ಲ ಹರಿಹಾಯ್ದಿರುವ ವಿಡಿಯೋ ಈಗ ವೈರಲ್ ಆಗಿದೆ. 
 
ಈಳಿಗೇರ ಕೋಣ ಕಡಿಯಬೇಕು. ಮತ್ತೆ ಅದು ಮುಂದೆ ಹುಟ್ಟಬಾರದು. ಮೂವತ್ತು ಸಾವಿರ ಮತಗಳ ಅಂತರದಿಂದ ಎಂ.ವೈ.ಪಾಟೀಲರನ್ನು ಆರಿಸಿ ತರಬೇಕು ಅಂತ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

NEET ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನಾ ಸಾವಿಗೆ ಶರಣು, ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ

ಮುಂದಿನ ಸುದ್ದಿ
Show comments