Webdunia - Bharat's app for daily news and videos

Install App

ಮಾಲೀಕಯ್ಯ ಗುತ್ತೇದಾರ್ ಕೋಣವಿದ್ದಂತೆ: ಅದನ್ನು ಕಡಿಯಲೇಬೇಕು: ಅರುಣಕುಮಾರ ಪಾಟೀಲ್

Webdunia
ಮಂಗಳವಾರ, 3 ಏಪ್ರಿಲ್ 2018 (17:07 IST)
ಸರಣಿ ಕೊಲೆ ಮಾಡಿದ ರಾಕ್ಷಸ ಮಾಲೀಕಯ್ಯ ಗುತ್ತೇದಾರ ಜೈಲಿನಲ್ಲಿರಬೇಕಿತ್ತು. ಆದರೆ ವಿಧಾನಸೌಧದಲ್ಲಿದ್ದಾರೆ. ಗುತ್ತೇದಾರ್ ಕೋಣವಿದ್ದಂತೆ ಅದನ್ನು ಕಡಿಯಲೇಬೇಕು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಮಾಜಿ ಶಾಸಕ ಎಂ.ವೈ.ಪಾಟೀಲರ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜನರ ಭಾವನೆಗೆ ಬೆಲೆಕೊಟ್ಟು ರಾಜಕೀಯದಲ್ಲಿ ತಮ್ಮ ಕುಟುಂಬ ತೊಡಗಿಕೊಂಡಿದೆ. ನಮ್ಮ ತಂದೆಯವರಿಗೆ ಎಂ.ಎಲ್.ಸಿ ಆಗುವಂತೆ ಆಸೆ ಹಚ್ಚುತ್ತಿದ್ದಾನೆ. ಅವನ ಎದೆ ಮೇಲಿನ ಶರ್ಟ ಹಿಡಿದು ಕಪಾಳಕ್ಕೆ ಎರಡು ಬಾರಿಸಿದರೂ ಸಮಾಧಾನ ಆಗೋದಿಲ್ಲ ಅಂತೆಲ್ಲ ಹರಿಹಾಯ್ದಿರುವ ವಿಡಿಯೋ ಈಗ ವೈರಲ್ ಆಗಿದೆ. 
 
ಈಳಿಗೇರ ಕೋಣ ಕಡಿಯಬೇಕು. ಮತ್ತೆ ಅದು ಮುಂದೆ ಹುಟ್ಟಬಾರದು. ಮೂವತ್ತು ಸಾವಿರ ಮತಗಳ ಅಂತರದಿಂದ ಎಂ.ವೈ.ಪಾಟೀಲರನ್ನು ಆರಿಸಿ ತರಬೇಕು ಅಂತ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments