Webdunia - Bharat's app for daily news and videos

Install App

ಅರವಿಂದ್ ಲಿಂಬಾವಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ

Webdunia
ಶನಿವಾರ, 3 ಸೆಪ್ಟಂಬರ್ 2022 (19:59 IST)
ಔಟರ್ ರಿಂಗ್ ರೋಡ್ ನವರು ಮಳೆಯಿಂದ ಆ ಕ್ಷೇತ್ರದಲ್ಲಿ ಏನಾಗಿದೆ ಅಂತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.ಅವರಿಗೆ ಎಷ್ಟು ಕೋಟಿ ನಷ್ಟ ಆಗಿದೆ ಅಂತ ಹೇಳಿದ್ದಾರೆ.ಅವರಿಗೆ ಬಾಯಿ ಇತ್ತು,ಶಕ್ತಿ ಇತ್ತು ಪತ್ರ ಬರೆದಿದ್ದಾರೆ.ಆದರೆ ಶಕ್ತಿ ಇಲ್ಲದ ಮಹಿಳೆಯರು ಶಾಸಕರಿಗೆ ಕೇಳದೇ ಇನ್ ಯಾರಿಗೆ ಕೇಳಬೇಕು ಅಂತಾ ಅರವಿಂದ್ ಲಿಂಬಾವಳಿ ವಿರುದ್ಧ ಅಸಾಮಾಧಾನ ಹೊರಹಾಕಿದ್ದಾರೆ.
 
ಶಾಸಕರಿಗೆ ಕೇಳುವಷ್ಟು ಶಾಂತಿ ಸಹನೆ ಇಲ್ಲ ಅಂದರೆ ಅವರು ಆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ ಅಂತ ಅನಿಸುತ್ತದೆ.ಇಡೀ ಸರ್ಕಾರಕ್ಕೇ ಮುಂದುವರಿಯುವುದಕ್ಕೆ ಅರ್ಹತೆ ಇಲ್ಲ.ಕೇವಲ ಲಿಂಬಾವಳಿಗೆ ಮಾತ್ರವಲ್ಲ, ಯಾರಿಗೂ ಮುಂದುವರಿಯುವುದಕ್ಕೆ ಅರ್ಹತೆ ಇಲ್ಲ.ಇದು ಸರ್ಕಾರದ ವೈಫಲ್ಯ.ಅಧಿಕಾರಿಗಳ ಕೈಗೊಂಬೆ ಆಗಿಟ್ಟುಕೊಂಡು ಬೇಕಾದ ಕೆಲಸಗಳನ್ನು ಮಾಡಿಕೊಳ್ತಿದ್ದಾರೆ.ಖಂಡಿತ ಬ್ರ್ಯಾಂಡೂ ಇಲ್ಲ ಏನೂ ಇಲ್ಲ.ಸಿದ್ದರಾಮಯ್ಯ ಕಾಲದವರೆಗೆ ಉಳಿಸಿದ್ವಿ  ಬೆಂಗಳೂರನ್ನ ಬ್ರ್ಯಾಂಡ್ ಆಗಿ ಆದ್ರೆ ಈಗ ಎಲ್ಲವೂ ಗೋವಿಂದ ಗೋವಿಂದ ಎಂದು ಡಿಕೆಶಿ ಅರವಿಂದ್ ಲಿಂಬಾವಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಗೆಲ್ಲಲು ಸಾಧ್ಯವಿಲ್ಲ, ಅದಕ್ಕೇ ರಾಹುಲ್ ಗಾಂಧಿ ನಾಟಕ: ಬಿವೈ ವಿಜಯೇಂದ್ರ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಮುಂದಿನ ಸುದ್ದಿ
Show comments