Webdunia - Bharat's app for daily news and videos

Install App

ಶಾಸಕ ಅರವಿಂದ ಲಿಂಬಾವಳಿ ದರ್ಪ

Webdunia
ಶನಿವಾರ, 3 ಸೆಪ್ಟಂಬರ್ 2022 (17:31 IST)
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶಗಳ ವೀಕ್ಷಣೆಗ ತೆರಳಿದ್ದ ಸಂದರ್ಭದಲ್ಲಿ ಸಮಸ್ಯೆಯನ್ನು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ಬಾಯಿಗೆ ಬಂದಂತೆ ಏಕವಚನದಲ್ಲಿ ನಿಂದಿಸಿ, 
ಲಿಂಬಾವಳಿಯ ಈ ನಡೆಗೆ ಸಾಕಷ್ಟು ಜನರು ಆಕ್ರೋಶವನ್ನು ಹೊರಹಾಕಿದ್ದಾರೆ.
 
ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಣೆಗೆ ಆಗಮಿಸಿದರು. ಇದೇ ಸಮಯದಲ್ಲಿ ಮನವಿಯೊಂದಿಗೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಗದರಿದ್ನಂದಾರೆ. ನಂತರ ಮಹಿಳೆಯನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಶಾಸಕರು ಕಿಡಿಕಾರಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಅಜ್ಜ, ಅಜ್ಜಿ, ತಂದೆ ಪ್ರಧಾನಿಯಾಗಿದ್ದಾಗ ವಿದೇಶಾಂಗ ನೀತಿಯನ್ನು ಅರ್ಥಮಾಡಿಕೊಳ್ಳದವರು ಈಗ ಅರ್ಥಮಾಡಿಕೊಳ್ತಾರಾ

ದಿಢೀರನೇ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ ಜೆಪಿ ನಡ್ಡಾ

ಮುಂದಿನ ಸುದ್ದಿ
Show comments