ಶಾಸಕ ಅರವಿಂದ ಲಿಂಬಾವಳಿ ದರ್ಪ

Webdunia
ಶನಿವಾರ, 3 ಸೆಪ್ಟಂಬರ್ 2022 (17:31 IST)
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶಗಳ ವೀಕ್ಷಣೆಗ ತೆರಳಿದ್ದ ಸಂದರ್ಭದಲ್ಲಿ ಸಮಸ್ಯೆಯನ್ನು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ಬಾಯಿಗೆ ಬಂದಂತೆ ಏಕವಚನದಲ್ಲಿ ನಿಂದಿಸಿ, 
ಲಿಂಬಾವಳಿಯ ಈ ನಡೆಗೆ ಸಾಕಷ್ಟು ಜನರು ಆಕ್ರೋಶವನ್ನು ಹೊರಹಾಕಿದ್ದಾರೆ.
 
ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಣೆಗೆ ಆಗಮಿಸಿದರು. ಇದೇ ಸಮಯದಲ್ಲಿ ಮನವಿಯೊಂದಿಗೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಗದರಿದ್ನಂದಾರೆ. ನಂತರ ಮಹಿಳೆಯನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಶಾಸಕರು ಕಿಡಿಕಾರಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments