Webdunia - Bharat's app for daily news and videos

Install App

ಆರ್ಯ ವೈಶ್ಯ ಅಭಿವೃದ್ಧಿ ನಿಗಮಕ್ಕೆ 10 ಕೋಟಿ: ಟಿ.ಎ.ಶರವಣಗೆ ಅಭಿನಂದನೆ

Webdunia
ಸೋಮವಾರ, 9 ಜುಲೈ 2018 (18:06 IST)
ಆರ್ಯವ್ಯೆಶ್ಯ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ್ಲಿ 10 ಕೋಟಿ ಅನುದಾನ ಸರ್ಕಾರದವತಿಯಿಂದ  ಕೊಡಿಸಿದ ವಿಧಾನ ಪರಿಷತ್ ಸದಸ್ಯ ಡಾ.ಟಿ.ಎ.ಶರವಣ ರವರಿಗೆ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಯವರಿಗೆ ಅಭಿನಂದನೆ ಬ್ರಹತ್ ರ್ಯಾಲಿಯನ್ನು  ಬಳ್ಳಾರಿ ಜಿಲ್ಲಾ ಆರ್ಯವ್ಯಶ್ಯ ಸಂಘ ಹಮ್ಮಿಕೊಂಡಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಆಭಿನಂದನಾ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಪರಿಷತ್ ಸದಸ್ಯರಿಗೆ ಕಳುಹಿಸಲಾಯಿತು.

ಮನವಿಯಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಚುನಾಯಿತ ಸರ್ಕಾರಗಳು ಅರ್ಯವ್ರೆಶ್ಯ ಸಮಾಜದ ಅಭಿವೃದ್ಧಿ ಗಾಗಿ ಅವಕಾಶ ಕಲ್ಪಿಸಿಲ್ಲ. ನಮ್ಮಜನಾಂಗದಿಂದ ಬಹಳಷ್ಟು ಜನರು ವಿಧಾನಸಭೆಗೆ ಅಯ್ಕೆಯಾದ್ದರೂಜನಾಂಗದ ಅಭಿವೃದ್ಧಿ ಗೆ ಪ್ರಯತ್ನಿಸಿದರು ಯಶಸ್ವಿಯಾಗಿರಲಿಲ್ಲ.

ಪರಿಷತ್ ಸದಸ್ಯ ಟಿ.ಎ.ಶರವಣ ಈ ಸಾಲಿನ ಬಜೆಟ್ನಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ. ಅನುದಾನ ತರುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ  ಜಿಲ್ಲಾ ಆರ್ಯ ವೈಶ್ಯ ಸಂಘ ಅಭಿನಂದನೆ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments