Webdunia - Bharat's app for daily news and videos

Install App

ದರ್ಶನ್ ವಾಸವಿರುವ ಆರ್ ಆರ್ ನಗರದ ವಾಸ್ತುವೇ ಸರಿಯಿಲ್ಲ ಎಂದಿದ್ದ ಆರ್ಯವರ್ಧನ್ ಗುರೂಜಿ

Krishnaveni K
ಗುರುವಾರ, 13 ಜೂನ್ 2024 (11:30 IST)
ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಾಗುವ ನಟ ದರ್ಶನ್ ಇಂದು ಹತ್ಯೆ ಕೇಸ್ ನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇದರ ನಡುವೆ ದರ್ಶನ್ ವಾಸವಿರುವ ಆರ್ ಆರ್ ನಗರದ ಬಗ್ಗೆ ಬಿಗ್ ಬಾಸ್ ಖ್ಯಾತಿಯ ಆರ್ಯವರ್ಧನ್ ಗುರೂಜಿ ನೀಡಿರುವ ಹಳೆಯ ಸಂದರ್ಶನವೊಂದರ ವಿಡಿಯೋ ಈಗ ವೈರಲ್ ಆಗಿದೆ.

ದರ್ಶನ್ ಮನೆಯಿರುವುದು ಆರ್ ಆರ್ ನಗರದಲ್ಲಿ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಕಾರಣವಾಗಿರುವುದೂ ಇದೇ ಆರ್ ಆರ್ ನಗರದ ಆಸುಪಾಸಿನಲ್ಲೇ. ಈಗ ಯಾರೋ ಸೋಷಿಯಲ್ ಮೀಡಿಯಾದಲ್ಲಿ ಈ ಆರ್ ಆರ್ ನಗರದ ವಾಸ್ತು ಬಗ್ಗೆ ಆರ್ಯವರ್ಧನ್ ಗುರೂಜಿ ನೀಡಿರುವ ಹೇಳಿಕೆಯೊಂದನ್ನು ವೈರಲ್ ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಆರ್ಯವರ್ಧನ್ ಗುರೂಜಿ ಆರ್ ಆರ್ ನಗರದ ವಾಸ್ತುವೇ ಸರಿಯಿಲ್ಲ. ನೀವು ಅಲ್ಲಿ ನೆಲೆಸಿರುವ ಯಾರನ್ನೇ ಆದರೂ ನೋಡಿ ಯಾವತ್ತೂವ ವಿವಾದ, ಸಮಸ್ಯೆಗಳಲ್ಲೇ ಇರ್ತಾರೆ. ನನಗೆ ಯಾರದ್ದೇ ಹೆಸರಾದರೂ ಹೇಳಿ. ನಾನು ಹೇಳ್ತೀನಿ ಏನು ಸಮಸ್ಯೆ ಅಂತ ಎಂದಿದ್ದರು.

ಅದಕ್ಕೆ ಸಂದರ್ಶಕರು ಯಾಕೆ ಹೀಗೆ ಎಂದು ಕೇಳಿದ್ದರು. ಅದಕ್ಕೆ ಆರ್ಯವರ್ಧನ್ ಗುರೂಜಿ ‘ಆರ್ ಆರ್ ನಗರದ ವಾಸ್ತುವೇ ಸರಿಯಿಲ್ಲ. ಅಲ್ಲಿ ಎಂಟ್ರನ್ಸ್ ನಲ್ಲಿ ಈಶಾನ್ಯ ಮೂಲೆಯಲ್ಲಿ ಮೋರಿ ಬರುತ್ತದೆ. ಇದರಿಂದಲೇ ವಾಸ್ತು ದೋಷಗಳಿವೆ’ ಎಂದಿದ್ದರು. ಇದೀಗ ಆ ವಿಡಿಯೋವನ್ನು ವೈರಲ್ ಮಾಡಿರುವ ಅಭಿಮಾನಿಗಳು ಯಾವ ಭಾಯಲ್ಲಿ ಇಂತಹದ್ದೊಂದು ಹೇಳಿದಿರೋ, ಅದು ನಿಜವಾಗುತ್ತಲೇ ಇದೆ ನೋಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments