Webdunia - Bharat's app for daily news and videos

Install App

ಮಂತ್ರಿ ಆಗಿ ಕೋರ್ಟ್​ಗೂ ಗೌರವ ಕೊಡಬೇಕು

Webdunia
ಸೋಮವಾರ, 25 ಸೆಪ್ಟಂಬರ್ 2023 (18:20 IST)
ಕಾವೇರಿ ನೀರು ಬಿಡುಗಡೆ ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಮೊನ್ನೆ ಮಳೆ ಚೆನ್ನಾಗಿದೆ. ಮೋಡ ಬಿತ್ತನೆ ಬಗ್ಗೆ ಚರ್ಚಿಸಿದ್ದೇವೆ. ಕಾನೂನಾತ್ಮಕ ಹೋರಾಟ ವಿಚಾರವಾಗಿ ನಾನು ಒಬ್ಬ ಮಂತ್ರಿ ಆಗಿ ಏನು ಮಾತಾಡಕ್ಕೆ ಆಗ್ತಾ ಇಲ್ಲ. ಮಂತ್ರಿ ಆಗಿ ಕೋರ್ಟ್​ಗೂ ಗೌರವ ಕೊಡಬೇಕು. ಜನರನ್ನು ಉಳಿಸಿಕೊಳ್ಳಬೇಕು, ಏನೇ ಆಗಲಿ ರಾಜ್ಯದ ಹಿತ ಕಾಪಾಡಲೇಬೇಕು. ಜನರಿಗೆ ತೊಂದರೆ ಆಗಬಾರದು. ಅವರಾವರ ಚರ್ಚೆಯಲ್ಲಿ ನಾವು ಇಂಟರಫಿಯರ್ ಆಗಲ್ಲ.. ಕೋರ್ಟ್​ ವಿಚಾರ ಅವರಿಗೆಲ್ಲರಿಗೂ ಗೊತ್ತಿದೆ.. ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments