Webdunia - Bharat's app for daily news and videos

Install App

ಮುಂಬೈನಿಂದ ರೈಲಿನಲ್ಲಿ ಬಂದವರೆಷ್ಟು?

Webdunia
ಮಂಗಳವಾರ, 2 ಜೂನ್ 2020 (22:12 IST)
ಮುಂಬೈನಿಂದ ಈ ಜಿಲ್ಲೆಗೆ ರೈಲು ಮೂಲಕ ಆಗಮಿಸಿದ ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.

ಮುಂಬೈ-ಗದಗ ರೈಲು ಮೂಲಕ ವಿಜಯಪುರ ಜಿಲ್ಲೆಗೆ ಒಟ್ಟು 210 ಜನ ವಲಸೆ ಕಾರ್ಮಿಕರು ಆಗಮಿಸಿದ್ದು, ಅವರನ್ನು ಜಿಲ್ಲಾಡಳಿತ ಆಯಾ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಕಳುಹಿಸಲಾಯಿತು.

ವಿಜಯಪುರದ 95 ಜನರು, ಇಂಡಿ ತಾಲೂಕಿನ 40 ಜನರು, ಸಿಂದಗಿ ತಾಲೂಕಿನ 28 ಜನರು, ಮುದ್ದೇಬಿಹಾಳ ತಾಲೂಕಿನ 18 ಜನರು ಹಾಗೂ ಬಸವನಬಾಗೇವಾಡಿ ತಾಲೂಕಿನ 29 ಜನರನ್ನು ಆಯಾ ತಾಲೂಕಿನ ಬಸ್ ವ್ಯವಸ್ಥೆ ಕಲ್ಪಿಸುವುದರ ಮೂಲಕ ಕಳುಹಿಸಲಾಯಿತು.

ಇವರನ್ನು ಆಯಾ ತಾಲೂಕಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು ಹಾಗೂ ಹೆಲ್ಥ್ ಸ್ರೀನಿಂಗ್ ಮಾಡಲಾಗುವುದು,7 ದಿನ ಸಾಂಸ್ಥಿಕ ಕ್ವಾರಂಟೈನ್ ಸಂದರ್ಭದಲ್ಲಿ ಯಾರಿಗಾದರು ಲಕ್ಷಣಗಳು ಕಂಡುಬಂದರೆ ಅಂತವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುವುದು ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಲಕ್ಷಣಗಳು ಕಂಡು ಬರದೇ ಇರುವವರು 7 ದಿನ ಸಾಂಸ್ಥಿಕ ಕ್ವಾರಂಟೈನ್ ಪೂರ್ಣಗೊಂಡ ನಂತರ ಅವರನ್ನು ಹೋಮ್‍ಕ್ವಾರಂಟೈನ್ ಮಾಡಿ ನಿಗಾ ಇಡಲಾಗುವುದು ಎಂದರು.

ಜಿಲ್ಲೆಯ ರೈಲು ನಿಲ್ದಾಣಕ್ಕೆ ವಿಜಯಪುರ ಜಿಲ್ಲೆ ಸೇರಿದಂತೆ ಬಾಗಲಕೋಟ ಹಾಗೂ ಬೆಳಗಾವಿ ಜಿಲ್ಲೆಯ ಜನರು ಆಗಮಿಸಿದ್ದು ಅವರನ್ನು ಆಯಾ ಜಿಲ್ಲೆಗೆ ಕಳುಹಿಸಿಕೊಡಲು ಬಸ್ ವ್ಯವಸ್ಥೆ ಹಾಗೂ ಆಹಾರ ಕಿಟ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments