Webdunia - Bharat's app for daily news and videos

Install App

'ಕುಮಾರಸ್ವಾಮಿಗೆ ಆ ಚಟ ಇದೆಯಂತೆ'

Webdunia
ಬುಧವಾರ, 19 ಜೂನ್ 2019 (15:44 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಚಟ ಇದೆಯಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಕುಮಾರಸ್ವಾಮಿಯವರಿಗೆ ಬಿಜೆಪಿಯವರ ಮೇಲೆ ಆರೋಪ ಮಾಡುವುದೇ ಚಟ ಆಗಿದೆ. ಮೊದಲೆಲ್ಲಾ ಬಿಜೆಪಿಯವರು 30 ಕೋಟಿ ರೂ. ಆಫರ್ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದರು. ಈಗ ಹತ್ತುಕೋಟಿಗೆ ಬಂದಿದ್ದಾರೆ. ಹೀಗಂತ ಬಿಜೆಪಿಯ ಆರ್.ಅಶೋಕ್ ದೂರಿದ್ದಾರೆ.

ಈ ಮೈತ್ರಿ ಸರ್ಕಾರ ಒಂದು ರೀತಿಯಲ್ಲಿ ನುಗ್ಗೆ ಮರ ಇದ್ದಂತೆ.  ಸಣ್ಣ ಗಾಳಿ ಬೀಸಿದ್ರೂ ಮುರುಕೊಂಡು ಬೀಳುತ್ತದೆ. ಅದಕ್ಕೆ ಈ ಸರ್ಕಾರ ಬೀಳುವ ಮೊದಲು ಅದರಲ್ಲಿ ಇರುವವರು ಸೇಫ್ ಸ್ಥಳಕ್ಕೆ ತಲುಪುವುದು ಸೂಕ್ತ. ಮೇಲಾಗಿ ಜೆಡಿಎಸ್ ನಲ್ಲೇ ಅವರ ರಾಜ್ಯಾಧ್ಯಕ್ಷರು ರಾಜೀನಾಮೆ ಕೊಟ್ಟಿದ್ದಾರೆ.

ಅದನ್ನು ಅಂಗೀಕರಿಸದೆ ವಿಶ್ವನಾಥ್ ಅವರ ‌ಮನವೊಲಿಸಲೂ ಆಗದೇ ಅವರೇ ಪರದಾಡುತ್ತಿದ್ದಾರೆ. ಮೊದಲು ಕುಮಾರಸ್ವಾಮಿಯವರು ಅವರ ಪಕ್ಷದವರನ್ನು ಸರಿಯಾಗಿ ಇಟ್ಟುಕೊಳ್ಳಲಿ. ವಿಧಾನಸಭೆ ಅಧಿವೇಶನ ಕರೆದ್ರೆ ಜಿಂದಾಲ್ ವಿಷಯ, ಐಎಂಎ ವಿಷಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ ಅಂತ ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ ಆರ್.ಅಶೋಕ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments