'ಕುಮಾರಸ್ವಾಮಿಗೆ ಆ ಚಟ ಇದೆಯಂತೆ'

Webdunia
ಬುಧವಾರ, 19 ಜೂನ್ 2019 (15:44 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಚಟ ಇದೆಯಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಕುಮಾರಸ್ವಾಮಿಯವರಿಗೆ ಬಿಜೆಪಿಯವರ ಮೇಲೆ ಆರೋಪ ಮಾಡುವುದೇ ಚಟ ಆಗಿದೆ. ಮೊದಲೆಲ್ಲಾ ಬಿಜೆಪಿಯವರು 30 ಕೋಟಿ ರೂ. ಆಫರ್ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದರು. ಈಗ ಹತ್ತುಕೋಟಿಗೆ ಬಂದಿದ್ದಾರೆ. ಹೀಗಂತ ಬಿಜೆಪಿಯ ಆರ್.ಅಶೋಕ್ ದೂರಿದ್ದಾರೆ.

ಈ ಮೈತ್ರಿ ಸರ್ಕಾರ ಒಂದು ರೀತಿಯಲ್ಲಿ ನುಗ್ಗೆ ಮರ ಇದ್ದಂತೆ.  ಸಣ್ಣ ಗಾಳಿ ಬೀಸಿದ್ರೂ ಮುರುಕೊಂಡು ಬೀಳುತ್ತದೆ. ಅದಕ್ಕೆ ಈ ಸರ್ಕಾರ ಬೀಳುವ ಮೊದಲು ಅದರಲ್ಲಿ ಇರುವವರು ಸೇಫ್ ಸ್ಥಳಕ್ಕೆ ತಲುಪುವುದು ಸೂಕ್ತ. ಮೇಲಾಗಿ ಜೆಡಿಎಸ್ ನಲ್ಲೇ ಅವರ ರಾಜ್ಯಾಧ್ಯಕ್ಷರು ರಾಜೀನಾಮೆ ಕೊಟ್ಟಿದ್ದಾರೆ.

ಅದನ್ನು ಅಂಗೀಕರಿಸದೆ ವಿಶ್ವನಾಥ್ ಅವರ ‌ಮನವೊಲಿಸಲೂ ಆಗದೇ ಅವರೇ ಪರದಾಡುತ್ತಿದ್ದಾರೆ. ಮೊದಲು ಕುಮಾರಸ್ವಾಮಿಯವರು ಅವರ ಪಕ್ಷದವರನ್ನು ಸರಿಯಾಗಿ ಇಟ್ಟುಕೊಳ್ಳಲಿ. ವಿಧಾನಸಭೆ ಅಧಿವೇಶನ ಕರೆದ್ರೆ ಜಿಂದಾಲ್ ವಿಷಯ, ಐಎಂಎ ವಿಷಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ ಅಂತ ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ ಆರ್.ಅಶೋಕ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕ್ ಖರ್ಗೆಗೆ ಆರ್ ಎಸ್ಎಸ್ ಡೀಟೈಲ್ ಕೊಡ್ತೀರಾ ಎಂದಿದ್ದಕ್ಕೆ ಮೋಹನ್ ಭಾಗವತ್ ಒಂದೇ ಅಕ್ಷರ ಉತ್ತರ

ಅಮೆರಿಕದ ಯುದ್ಧ ವಿಮಾನ ಅಪಘಾತ: ಎಂಟು ಸೇನಾ ಸಿಬ್ಬಂದಿ ದುರ್ಮರಣ

Karnataka Weather: ಕರ್ನಾಟಕ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ಮುಂದಿನ ಸುದ್ದಿ
Show comments