Webdunia - Bharat's app for daily news and videos

Install App

ಸದ್ಯಕ್ಕಿಲ್ಲ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ

Webdunia
ಶುಕ್ರವಾರ, 18 ಆಗಸ್ಟ್ 2023 (15:00 IST)
ಸರಕಾರ ದಿನಕ್ಕೊಂದು ಹೇಳಿಕೆ ನೀಡೊಮೂಲಕ ಪಡಿತರ ಚೀಟಿದಾರರಿಗೆ ಗೊಂದಲ ಸೃಸ್ಠಿಮಾಡುತ್ತಿದೆ.ಇದೀಗ ಮತ್ತೆ ಪಡಿತರ ಚೀಟಿ ಸಲ್ಲಿಕೆ ನಿರಿಷಯಲ್ಲಿದ್ದವರಿಗೆ ಸರಕಾರ ಮತ್ತೊಮ್ಮೆ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಚುನಾವನೆ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಗಳ ಅರ್ಜಿ ಸಲ್ಲಿಕ್ಕ ಸ್ಥಗಿತಗೊಳಿಸಲಾಗಿತ್ತು. ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಯಾಗಿ ಮೂರು ತಿಂಗಳೂ ಕಳೆದರೂ ಇನ್ನೂ ಪಡಿತರ ಚಿಟ್ಟಿ ಅರ್ಜಿ ಆರಂಭವಾಗಿಲ್ಲ. ಇನ್ನೂ ರಜ್ಯ ಕಾಂಗ್ರೆಸ್ ಸರಕಾರ ತಂದಿರುವ ಐದು ಗ್ಯರಂಟಿ ಯೋಜನೆ ಪಡಿತರ ಚಿಟ್ಟಿ ಅತಿ ಮುಖ್ಯವಾಗಿದ್ದು, ಪಡಿತರ ಚೀಟಿ ಇಲದ್ಲದೆ ಜನ ಪರದಾಡುವ ಸ್ಥಿತಿ ಯದುರಾಗಿದೆ.ಇಸ್ಟೆಯಲ್ಲದೆ ಸರಕಾರ ದಿನಕ್ಕೊಂದು ಹೆಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಮುಡಿಸುವಕೆಲಸ ಮಾಡುತ್ತಿದೆ.ಜನ ಪರದಾಡುವ ಸ್ಥಿತಿ ಎದುರಾಗಿದೆ.

ಇನ್ನೂ ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮುಂದಾವರಿಗೆ ಸರ್ಕಾರ ನಿರಾಶೆ ಮೂಡಿಸಿದೆ. ಹೌದು ಹೊಸ ಎಪಿಎಲ್ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ನೀಡೊಕೆ ಆಗೊದಿಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ತೀಳಿಸಿದ್ದಾರೆ. ಹೀಗಾಗಿ ಪಡಿತರ ಚೀಟಿ ಅರ್ಜಿ ಸಲ್ಲಿಕ್ಕ ಮುಂದಾದವರಿಗೆ ನಿರಾಶೆ ವುಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments