Webdunia - Bharat's app for daily news and videos

Install App

ಪ್ರವೀಣ್ ಕೇಸ್ ಗೆ ಸಂಬಂಧಪಟ್ಟಂತೆ 2- 3 ದಿನಗಳಲ್ಲಿ ಅಪರಾಧಿಯ ಬಂಧನ-ಅರಗ ಜ್ಞಾನೇಂದ್ರ

Webdunia
ಗುರುವಾರ, 4 ಆಗಸ್ಟ್ 2022 (21:05 IST)
ಪ್ರವೀಣ್ ಕೇಸ್ ನಲ್ಲಿ  ತನಿಖೆ ನಡೆಯುತ್ತಿದ್ದು, ಯಾರು ಕೊಲೆ ಮಾಡಿದ್ದಾರೆ ನಮಗೆ ಅಂತ ಗೊತ್ತಾಗಿದೆ. ಎರಡ್ಮೂರು ದಿನಗಳಲ್ಲಿ ಬಂಧನ‌ ಮಾಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ರು, ಈ ವೇಳೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಮಾಡಿವ್ರನ್ನ ಹಿಡಿಯೋ ಕೆಲಸ ಆಗ್ತಿದೆ. ಒಂದು ಕಡೆ ಅವ್ರು ನಿಂತಿಲ್ಲ, ಬೇರೆ ಬೇರೆ ಸ್ಥಳಕ್ಕೆ ಹೋಗ್ತಿದ್ದಾರೆ. ಇನ್ನೂ ನಮ್ಮ ಪೊಲೀಸರು ಅವ್ರ ಬೆನ್ನು ಹತ್ತಿದ್ದಾರೆ. ಆದಷ್ಟು ಬೇಗ ಅವ್ರ ಬಂಧನವೂ ಆಗಲಿದೆ ಎಂದ್ರು, ಇನ್ನೂಫಾಝಿಲ್ ಕೇಸ್ ನಲ್ಲೂ ಹತ್ಯೆ ಯಾರು ಮಾಡಿದ್ದಾರೆ ಅಂತ ಗೊತ್ತಾಗಿದೆ,ಅವ್ರನ್ನ ಹಿಡಿಯೋ ಕೆಲಸ ಆಗುತ್ತೆ ತನಿಖೆ ಹಂತದಲ್ಲಿ ಇರೋದ್ರೀಂದ ಬೇರೆ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments