Webdunia - Bharat's app for daily news and videos

Install App

ಪ್ರವೀಣ್ ಕೇಸ್ ಗೆ ಸಂಬಂಧಪಟ್ಟಂತೆ 2- 3 ದಿನಗಳಲ್ಲಿ ಅಪರಾಧಿಯ ಬಂಧನ-ಅರಗ ಜ್ಞಾನೇಂದ್ರ

Webdunia
ಗುರುವಾರ, 4 ಆಗಸ್ಟ್ 2022 (21:05 IST)
ಪ್ರವೀಣ್ ಕೇಸ್ ನಲ್ಲಿ  ತನಿಖೆ ನಡೆಯುತ್ತಿದ್ದು, ಯಾರು ಕೊಲೆ ಮಾಡಿದ್ದಾರೆ ನಮಗೆ ಅಂತ ಗೊತ್ತಾಗಿದೆ. ಎರಡ್ಮೂರು ದಿನಗಳಲ್ಲಿ ಬಂಧನ‌ ಮಾಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ರು, ಈ ವೇಳೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಮಾಡಿವ್ರನ್ನ ಹಿಡಿಯೋ ಕೆಲಸ ಆಗ್ತಿದೆ. ಒಂದು ಕಡೆ ಅವ್ರು ನಿಂತಿಲ್ಲ, ಬೇರೆ ಬೇರೆ ಸ್ಥಳಕ್ಕೆ ಹೋಗ್ತಿದ್ದಾರೆ. ಇನ್ನೂ ನಮ್ಮ ಪೊಲೀಸರು ಅವ್ರ ಬೆನ್ನು ಹತ್ತಿದ್ದಾರೆ. ಆದಷ್ಟು ಬೇಗ ಅವ್ರ ಬಂಧನವೂ ಆಗಲಿದೆ ಎಂದ್ರು, ಇನ್ನೂಫಾಝಿಲ್ ಕೇಸ್ ನಲ್ಲೂ ಹತ್ಯೆ ಯಾರು ಮಾಡಿದ್ದಾರೆ ಅಂತ ಗೊತ್ತಾಗಿದೆ,ಅವ್ರನ್ನ ಹಿಡಿಯೋ ಕೆಲಸ ಆಗುತ್ತೆ ತನಿಖೆ ಹಂತದಲ್ಲಿ ಇರೋದ್ರೀಂದ ಬೇರೆ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments