Webdunia - Bharat's app for daily news and videos

Install App

ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸದಾನಂಗೌಡ

Webdunia
ಶುಕ್ರವಾರ, 23 ಜೂನ್ 2023 (12:23 IST)
ಚಾಮರಾಜನಗರ : 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಡಿವಿ ಸದಾನಂಗೌಡ ಟಾಂಗ್ ನೀಡಿದ್ದಾರೆ.
 
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಅಕ್ಕಿ ಕೊಡುತ್ತಿಲ್ಲವೆಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಣಿಯಲಾರದವನು ನೆಲಡೊಂಕು ಅಂದನಂತೆ. ಹಾಗೆ ಏನೇನೋ ಸಬೂಬು ಹೇಳುತ್ತಿದ್ದಾರೆ.

ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ? ನನಗೂ, ನಿಮಗೂ ನಮ್ಮ ಮನೆಯವರಿಗೂ, ನಿಮ್ಮ ಮನೆಯವರಿಗೂ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಟವಲ್ ಹೆಗಲಿನಿಂದ ಎಲ್ಲೋಯ್ತು? ಏನಾದ್ರೂ ಆಗ್ಲಿ ಕೊಡ್ತೀನಿ ಎಂದು ದೊಂಬರ ಲಾಗ ಹಾಕಿದ್ದರು. ಒಬ್ಬ ಸಿಎಂ ಆಗುವವನಿಗೆ ಮುಂದಾಲೋಚನೆ ಇರಬೇಕು ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments