Webdunia - Bharat's app for daily news and videos

Install App

ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸದಾನಂಗೌಡ

Webdunia
ಶುಕ್ರವಾರ, 23 ಜೂನ್ 2023 (12:23 IST)
ಚಾಮರಾಜನಗರ : 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಡಿವಿ ಸದಾನಂಗೌಡ ಟಾಂಗ್ ನೀಡಿದ್ದಾರೆ.
 
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಅಕ್ಕಿ ಕೊಡುತ್ತಿಲ್ಲವೆಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಣಿಯಲಾರದವನು ನೆಲಡೊಂಕು ಅಂದನಂತೆ. ಹಾಗೆ ಏನೇನೋ ಸಬೂಬು ಹೇಳುತ್ತಿದ್ದಾರೆ.

ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ? ನನಗೂ, ನಿಮಗೂ ನಮ್ಮ ಮನೆಯವರಿಗೂ, ನಿಮ್ಮ ಮನೆಯವರಿಗೂ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಟವಲ್ ಹೆಗಲಿನಿಂದ ಎಲ್ಲೋಯ್ತು? ಏನಾದ್ರೂ ಆಗ್ಲಿ ಕೊಡ್ತೀನಿ ಎಂದು ದೊಂಬರ ಲಾಗ ಹಾಕಿದ್ದರು. ಒಬ್ಬ ಸಿಎಂ ಆಗುವವನಿಗೆ ಮುಂದಾಲೋಚನೆ ಇರಬೇಕು ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments