Webdunia - Bharat's app for daily news and videos

Install App

ನೀರಿನ ಆತಂಕದಲ್ಲಿದ್ದ ಜನರಿಗೆ ಜಲ ಮಂಡಳಿಯಿಂದ ಮುಂಜಾಗ್ರತೆ

Webdunia
ಗುರುವಾರ, 9 ಮಾರ್ಚ್ 2023 (14:17 IST)
ಬೇಸಿಗೆ ಶುರುವಾಯಿತು ಅಂತಾ  ನೀರಿನ ಆತಂಕದಲ್ಲಿದ್ದ ಜನರಿಗೆ ಜಲ ಮಂಡಳಿಯಿಂದ ಮುಂಜಾಗ್ರತೆ ಕ್ರಮವಹಿಸುವಂತೆ ಹೇಳಲಾಗಿದೆ.1460M.L.D ಮಿಲಿಯನ್ ಲೀಟರ್ ಫರ್ ಡೇ ನೀರು ಸರಬರಾಜು ಆಗ್ತಿದೆ ಯಾವುದೇ ನೀರಿನ ವ್ಯಥ್ಯಯ ಇಲ್ಲ  ಎಂದು ಜಲಮಂಡಳಿ ಹೇಳಿದೆ.
 
ಮುಂಜಾಗ್ರತಾ ಕ್ರಮವಾಗಿ ಕ್ಲೋರಿನೇಷನ್ .2ppm ಗ್ರಾಹಕರಿಗೆ ಕೊಡುವ ಪ್ಲಾನ್ ಇದೆ.ಜನರಿಗೆ ಬೇಸಿಗೆಯಿಂದ ನೀರಿನಲ್ಲಿ ಯಾವುದೇ ತೊಂದರೆ ಯಾಗದೆ ಮುಂಜಾಗ್ರತೆ ವಹಿಸುವಂತೆ ಜಲ ಮಂಡಳಿ ಹೇಳಿದ್ದು,ಒಟ್ಟು 64 ವಾಟರ್ ಟ್ಯಾಂಕರ್ ಗಳು ಶುದ್ದತೆ  ಕಾಪಾಡಿಕೊಂಡಿರುವ ಜಲ ಮಂಡಳಿ ತಿಳಿಸಿದೆ.ಪ್ರತಿ ನಿತ್ಯ 100 ಮನೆಗಳ ಗ್ರಾಹಕರಲ್ಲಿ ವಾಟರ್ ಟೆಸ್ಟ್  ಜಲ ಮಂಡಳಿ ಅಧಿಕಾರಿ ಮಾಡುತ್ತಿದ್ದಾರೆ.ಬೇಸಿಗೆ ಶುರುವಾಗುತ್ತಿದ್ದಂತೆ ಕೊಂಚ ಮಟ್ಟಿಗೆ ನೀರಿನ ಅಭಾವ ನೀಗಿಸಲು  ಜಲಮಂಡಳಿ ಸಿದ್ದತೆ ಮಾಡಿಕೊಂಡಿದೆ.
 
ಬೇಸಿಗೆ ಕಾಲದಲ್ಲಿ ನೀರಿನ ಅಭಾವದ ಪ್ರಶ್ನೆ ಉದ್ಬವಾಗಾದಿರಲು ಜಲಮಂಡಳಿ ಎಚ್ಚೇತ್ತುಕೊಂಡಿದ್ದು,ಅದರಲ್ಲೂ ವಿಶೇಷವಾಗಿ ನೀರಿನ ಅಭಾವ ಹೆಚ್ಚದಂತೆ ಕಂಪ್ಲೀಟ್ ಬಂದರೆ ಉಚಿತವಾಗಿ ಟ್ಯಾಂಕರ್ ಗಳ ಮೂಲಕ ನೀರು ಒದಗಿಸಲು ಜಲಮಂಡಳಿ ವ್ಯವಸ್ಥೆ ಮಾಡಿಕೊಂಡಿರುವುದಾಗಿ ಜಲ ಮಂಡಳಿಯ ಚೀಫ್ ಇಂಜಿನಿಯರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments