Webdunia - Bharat's app for daily news and videos

Install App

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹೂಗಳಿಗೆ ಭಾರಿ ಬೇಡಿಕೆ

Webdunia
ಬುಧವಾರ, 3 ಆಗಸ್ಟ್ 2022 (16:54 IST)
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹೂಗಳಿಗೆ ಭಾರಿ ಬೇಡಿಕೆ ಕುದುರಿದೆ. ಶ್ರಾವಣ ಮಾಸದಲ್ಲಿ ನಾಗರ ಪಂಚಮಿ, ವರಮಹಾಲಕ್ಷ್ಮೀ ಪೂಜೆ, ಕೃಷ್ಣ ಅಷ್ಟಮಿ, ಗಣೇಶ ಚತುರ್ಥಿ ಹೀಗೆ ಸಾಲು ಸಾಲು ಹಬ್ಬಗಳು ಇರುವುದರಿಂದ ಕೆ ಆರ್ ಮಾರುಕಟ್ಟೆಯಲ್ಲಿ ಜನರು ಹೂ ಹಣ್ಣು ಖರೀದಿಗೆ ಮುಗಿಬಿದ್ದಿದ್ದಾರೆ. ಬೇಡಿಕೆ ತಕ್ಕಂತೆ ಹೂವುಗಳಲ್ಲಿರುವುದರಿಂದ ದುಪ್ಪಟ್ಟು ಹಣ ಕೊಟ್ಟು ಜನರು ಖರೀದಿಸತೊಡಗಿದ್ದಾರೆ.. ಮಳೆಗಾಲದಲ್ಲಿ ಹೂವಿನ ಬೇಡಿಕೆ ಕಡಿಮೆ ಇದ್ದುದರಿಂದ ದರ ಕುಸಿತ ಸಹಜವಾಗಿದ್ದು, ಈ ಬಾರಿಯ ಹೂವಿನ ಬೆಲೆ ಹೆಚ್ಚಳದಿಂದ ಹೂ ಬೆಳೆಬೆಳೆಯುವ ರೈತರ ಮೊಗದಲ್ಲಿ ಸಂತಸ ಉಂಟುಮಾಡಿದೆ. ಇನ್ನು ಮಾರಾಟಗಾರರು ವ್ಯಾಪಾರದ ಬಗ್ಗೆ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments