Webdunia - Bharat's app for daily news and videos

Install App

ಉಪಾಧ್ಯಕ್ಷನಾಗಿ ಜವಾಬ್ದಾರಿ ಹೆಚ್ಚಿದೆ

Webdunia
ಶನಿವಾರ, 8 ಜುಲೈ 2023 (18:51 IST)
ವಿಧಾನಸಭೆಯ 25ನೇ ಉಪಾಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ.. ಅವಿರೋದವಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂಧನೆಗಳು ಅಂತಾ ಹಾವೇರಿಯಲ್ಲಿ ವಿಧಾನಸಬೆ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿಕೆ ನೀಡಿದ್ದಾರೆ. ಉಪಾಧ್ಯಕ್ಷನಾಗಿ ಸಾಕಷ್ಟು ಜವಾಬ್ದಾರಿ ಇದೆ... ಮೊದಲ ಸಲ ಆಯ್ಕೆಯಾದ ಸದಸ್ಯರಿಗೆ ಹೆಚ್ಚಿನ ಅವಕಾಶ ನೀಡಬೇಕು.. ಸರಕಾರ ಎಡವಿದರೆ ಅದನ್ನ ಸರಿಪಡಿಸುವ ಕೇಲಸ ಮಾಡುತ್ತೇವೆ.. ಕೆಳಮಟ್ಟದಿಂದ ಬಂದು ಇವತ್ತು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಸಚಿವನಾಗದಿದ್ದರೂ ಎಲ್ಲಾ ಸಚಿವರಿಗೂ ಆದೇಶ ಮಾಡುವ ಜವಾಬ್ದಾರಿ ನನಗೆ ಸಿಕ್ಕಿದೆ ಅಂತಾ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments