Webdunia - Bharat's app for daily news and videos

Install App

ಆಷಾಡ ತರಕಾರಿಯ ಬೆಲೆ ಇಳಿಕೆ

Webdunia
ಗುರುವಾರ, 30 ಜೂನ್ 2022 (20:42 IST)
ಆಷಾಢಮಾಸದ ಅಂಗವಾಗಿ ತರಕಾರಿಗಳ ದರದಲ್ಲಿ ಸ್ವಲ್ಪ ಇಳಿಕೆಯಾಗಿರುವುದು ಗ್ರಾಹಕರಿಗೆ ಕೊಂಚ ಸಮಾಧಾನ ತಂದಿದೆ. ಹಸಿ ಮೆಣಸಿನಕಾಯಿ, ಬೀನ್ಸ್, ಟೊಮೇಟೊ ಮತ್ತಿತರ ತರಕಾರಿಗಳ ದರ ಗಗನಕ್ಕೇರಿದ್ದವು. ಇದೀಗ ಎಲ್ಲೆಡೆ ಮಳೆ ಬಿದ್ದಿರುವುದರಿಂದ ಸೊಪ್ಪು-ತರಕಾರಿಗಳ ಉತ್ಪಾದನೆ ಪ್ರಮಾಣ ಹೆಚ್ಚಾಗಿದೆ. ಜತೆಗೆ ಆಷಾಢ ಮಾಸ ಬಂದಿರುವುದರಿಂದ ಶುಭಕಾರ್ಯಗಳು ನಡೆಯುತ್ತಿಲ್ಲ. ಹೀಗಾಗಿ ಬೇಡಿಕೆಯೂ ಹೆಚ್ಚೇನೂ ಇಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಹಲವು ತರಕಾರಿಗಳ ದರ ಇದೀಗ ಶೇ.60ರಷ್ಟು ಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments