ಆಷಾಡ ತರಕಾರಿಯ ಬೆಲೆ ಇಳಿಕೆ

Webdunia
ಭಾನುವಾರ, 3 ಜುಲೈ 2022 (20:11 IST)
ಆಷಾಢಮಾಸದ ಅಂಗವಾಗಿ ತರಕಾರಿಗಳ ದರದಲ್ಲಿ ಸ್ವಲ್ಪ ಇಳಿಕೆಯಾಗಿರುವುದು ಗ್ರಾಹಕರಿಗೆ ಕೊಂಚ ಸಮಾಧಾನ ತಂದಿದೆ. ಹಸಿ ಮೆಣಸಿನಕಾಯಿ, ಬೀನ್ಸ್, ಟೊಮೇಟೊ ಮತ್ತಿತರ ತರಕಾರಿಗಳ ದರ ಗಗನಕ್ಕೇರಿದ್ದವು. ಇದೀಗ ಎಲ್ಲೆಡೆ ಮಳೆ ಬಿದ್ದಿರುವುದರಿಂದ ಸೊಪ್ಪು-ತರಕಾರಿಗಳ ಉತ್ಪಾದನೆ ಪ್ರಮಾಣ ಹೆಚ್ಚಾಗಿದೆ. ಜತೆಗೆ ಆಷಾಢ ಮಾಸ ಬಂದಿರುವುದರಿಂದ ಶುಭಕಾರ್ಯಗಳು ನಡೆಯುತ್ತಿಲ್ಲ. ಹೀಗಾಗಿ ಬೇಡಿಕೆಯೂ ಹೆಚ್ಚೇನೂ ಇಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಹಲವು ತರಕಾರಿಗಳ ದರ ಇದೀಗ ಶೇ.60ರಷ್ಟು ಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2026ರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ

ತೈವಾನ್‌ನಲ್ಲಿ ಪ್ರಬಲ ಭೂಕಂಪ, ನೆಲಕ್ಕುರುಳಿಸಿದ ಬೃಹತ್ ಕಟ್ಟಡಗಳು

ಶಬರಿಮಲೆ: ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಆದಾಯ, ಎಷ್ಟು ಗೊತ್ತಾ

ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರ ಧನಸಹಾಯ ಮಾಡಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ದೆಹಲಿಗೆ ಹೋದ ಸಿದ್ದರಾಮಯ್ಯ ಅಂದುಕೊಂಡಿದ್ದೇ ಬೇರೆ, ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments