ಕಾವೇರಿ ವಿಚಾರಕ್ಕೆ ಅಶೋಕ್ ಕಿಡಿ

Webdunia
ಗುರುವಾರ, 21 ಸೆಪ್ಟಂಬರ್ 2023 (14:49 IST)
ಕಂದಾಯ ಇಲಾಖೆ ಗೈಡ್ ಲೈನ್ಸ್ ವ್ಯಾಲ್ಯೂ ಹೆಚ್ಚಳ ಮಾಡಿರೋದು ಸರಿಯಲ್ಲ.ಇದು ಬೆಲೆ ಏರಿಕೆ ಬಿಸಿಯಲ್ಲಿರೋ ನಾಡಿನ ಜನರಿಗೆ ಭೂ ಸಂಬಂಧಿ ವ್ಯವಸ್ಥೆಗಳನ್ನು ರೂಪಿಸಿಕೊಳ್ಳಲು, ಮನೆ ಕಟ್ಟಡ ಖರೀದಿ ಮಾಡಲು ಕಷ್ಟವಾಗುತ್ತದೆ. ಕೊರೋನಾ ಕಾಲದಲ್ಲಿ ನಾವೇ ಇವುಗಳ ಗೈಡ್ ಲೈನ್ ವ್ಯಾಲ್ಯೂ ಕಡಿಮೆ ಮಾಡಿದ್ದೆವು. ಈಗ ಸರ್ಕಾರ. ಇದನ್ನು ಹೆಚ್ಚು ಮಾಡಿ ಜನರನ್ನ ಸಂಕಷ್ಟ ಕ್ಕೆ ದೂಡಿದೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಕಂದಾಯ ಆರ್ ಅಶೋಕ್ ಹೇಳಿದ್ದಾರೆ.
 
ಅಲ್ಲದೇ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ನಾವು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಅನುಭವಿಸುತ್ತಿದ್ದೇವೆ. ಟೆಕ್ನಿಕಲ್ ನಮ್ಮವರು ವಾದ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ಕೇಳೋಕೂ ಮೊದಲೇ ನೀರು ಬಿಟ್ಟಿದ್ದಾರೆ.ಈಗಲೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಇದು ಆಡಳಿತ ವೈಫಲ್ಯಮಕಾಂಗ್ರೆಸ್ ಕಾವೇರಿ ವಿಚಾರದಲ್ಲೂ ತನ್ನ ರಾಜಕೀಯ ಬೇಳೆಬೇಯಿಸಿಕೊಳ್ಳಲು ಮುಂದಾಗಿದೆಮ ಅದಕ್ಕೆ ರಾಜಕೀಯ ಬೇಕೇ ಹೊರತು ರಾಜ್ಯದ ಹಿತವಲ್ಲ ಎಂದು ಕಾವೇರಿ ವಿಚಾರಕ್ಕೆ ಅಶೋಕ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments