Webdunia - Bharat's app for daily news and videos

Install App

ಕಾವೇರಿ ವಿಚಾರಕ್ಕೆ ಅಶೋಕ್ ಕಿಡಿ

Webdunia
ಗುರುವಾರ, 21 ಸೆಪ್ಟಂಬರ್ 2023 (14:49 IST)
ಕಂದಾಯ ಇಲಾಖೆ ಗೈಡ್ ಲೈನ್ಸ್ ವ್ಯಾಲ್ಯೂ ಹೆಚ್ಚಳ ಮಾಡಿರೋದು ಸರಿಯಲ್ಲ.ಇದು ಬೆಲೆ ಏರಿಕೆ ಬಿಸಿಯಲ್ಲಿರೋ ನಾಡಿನ ಜನರಿಗೆ ಭೂ ಸಂಬಂಧಿ ವ್ಯವಸ್ಥೆಗಳನ್ನು ರೂಪಿಸಿಕೊಳ್ಳಲು, ಮನೆ ಕಟ್ಟಡ ಖರೀದಿ ಮಾಡಲು ಕಷ್ಟವಾಗುತ್ತದೆ. ಕೊರೋನಾ ಕಾಲದಲ್ಲಿ ನಾವೇ ಇವುಗಳ ಗೈಡ್ ಲೈನ್ ವ್ಯಾಲ್ಯೂ ಕಡಿಮೆ ಮಾಡಿದ್ದೆವು. ಈಗ ಸರ್ಕಾರ. ಇದನ್ನು ಹೆಚ್ಚು ಮಾಡಿ ಜನರನ್ನ ಸಂಕಷ್ಟ ಕ್ಕೆ ದೂಡಿದೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಕಂದಾಯ ಆರ್ ಅಶೋಕ್ ಹೇಳಿದ್ದಾರೆ.
 
ಅಲ್ಲದೇ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ನಾವು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಅನುಭವಿಸುತ್ತಿದ್ದೇವೆ. ಟೆಕ್ನಿಕಲ್ ನಮ್ಮವರು ವಾದ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ಕೇಳೋಕೂ ಮೊದಲೇ ನೀರು ಬಿಟ್ಟಿದ್ದಾರೆ.ಈಗಲೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಇದು ಆಡಳಿತ ವೈಫಲ್ಯಮಕಾಂಗ್ರೆಸ್ ಕಾವೇರಿ ವಿಚಾರದಲ್ಲೂ ತನ್ನ ರಾಜಕೀಯ ಬೇಳೆಬೇಯಿಸಿಕೊಳ್ಳಲು ಮುಂದಾಗಿದೆಮ ಅದಕ್ಕೆ ರಾಜಕೀಯ ಬೇಕೇ ಹೊರತು ರಾಜ್ಯದ ಹಿತವಲ್ಲ ಎಂದು ಕಾವೇರಿ ವಿಚಾರಕ್ಕೆ ಅಶೋಕ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments