Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಬರೀ ಚೊಂಬು: ಆರ್‌.ಅಶೋಕ್ ಆಕ್ರೋಶ

Sampriya
ಮಂಗಳವಾರ, 17 ಸೆಪ್ಟಂಬರ್ 2024 (19:45 IST)
ಬೆಂಗಳೂರು: 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹಾದಿ ಬೀದಿಯಲ್ಲಿ ಡಂಗೂರ ಸಾರಿ ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್  ಪಕ್ಷ ಈಗ ಅಕ್ಕಿಯೂ ಇಲ್ಲದೇ, ಹಣವೂ ಇಲ್ಲದೆ ಜನರ ಕೈಗೆ ದೊಡ್ಡ ಚೊಂಬು ಕೊಟ್ಟಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್‌ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ 5ಕೆಜಿ ಅಕ್ಕಿಯ ಹಣ ಎರಡು ತಿಂಗಳಿನಿಂದ ಬಂದಿಲ್ಲ.  ಅದಲ್ಲದೆ ಗೃಹಲಕ್ಷ್ಮೀ ಯೋಜನೆಯಡಿ ನೀಡುತ್ತಿದ್ದ 2ಸಾವಿರ ಕೂಡಾ ಎರಡು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಹಾಕಿಲ್ಲ.

ಈ ಸಂಬಂಧ ವಿಪಕ್ಷ ನಾಯಕ ಆರ್‌ ಅಶೋಕ್  ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹಾದಿ ಬೀದಿಯಲ್ಲಿ ಡಂಗೂರ ಸಾರಿ ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್  ಪಕ್ಷ ಈಗ ಅಕ್ಕಿಯೂ ಇಲ್ಲದೇ, ಹಣವೂ ಇಲ್ಲದೆ ಜನರ ಕೈಗೆ ದೊಡ್ಡ ಚೊಂಬು ಕೊಟ್ಟಿದೆ.

ಒಂದು ಕಡೆ ಮಹಿಳೆಯರಿಗೆ ಎರಡು ತಿಂಗಳಿಂದ ಗೃಹಲಕ್ಷ್ಮೀ ಹಣ ಕೊಡದೆ ಫಲಾನುಭವಿಗಳ ಸಂಖ್ಯೆ ಕಡಿತ ಮಾಡುವ ಸಂಚು ನಡೆಯುತ್ತಿದ್ದರೆ ಇನ್ನೊಂದು 60 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುವ ಹುನ್ನಾರ ನಡೆಯುತ್ತಿದೆ.

ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರ ಎಡವಟ್ಟುಗಳಿಂದ ಗ್ಯಾರಂಟಿ ಯೋಜನೆಗಳಿಗೆ ಗ್ರಹಣ ಹಿಡಿದಿರುವುದಂತೂ ಸತ್ಯ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments