ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ ಅಶೋಕ್

Webdunia
ಗುರುವಾರ, 24 ಆಗಸ್ಟ್ 2023 (21:10 IST)
ಡಿಕೆಶಿ ವಿರುದ್ಧ ಪರೋಕ್ಷವಾಗಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಎದುರಾಳಿಗಳನ್ನು ಸೆಳೆಯಲು ಅಧಿಕಾರಿಗಳ ಬಳಕೆ ಮಾಡಿಕೊಳ್ತಿದ್ದಾರೆ ಎಂದು ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.ಅಧಿಕಾರಿ ಒಬ್ಬರು ನನ್ನ ಹೇಳಿದರು.ಕೆಲಸ ಸರಿಯಿದೆಯೋ ಇಲ್ಲವೋ ಗೊತ್ತಿಲ್ಲ.ರೋಡ್ ಕೆಲಸ, ಮೋರಿ ಕೆಲಸ ಸರಿಯಿದೆಯೋ ಗೊತ್ತಿಲ್ಲ.ನನಗೆ ನೆಗೆಟಿವರ ರಿಪೋರ್ಟ್ ಬೇಕು.ಸರಿಯಿದ್ದರೂ ನೆಗೆಟಿವ್ ರಿಪೋರ್ಟ್ ಬೇಕು.ಸರಿಯಿಲ್ಲಂದ್ರೂ ನೆಗೆಟಿವ್ ರಿಪೋರ್ಟ್ ಬೇಕು ಎಂದಿದ್ದಾರೆ.ಅಂತಹ ಮನಃಸ್ಥಿತಿಯವರು ಕಾಂಗ್ರೆಸ್‌ನವರು ಎಲ್ಲೆಲ್ಲಿ ಬೆದರಿಕೆ ಹಾಕಬಹುದೋ ಅಲ್ಲಿ ಹಾಕ್ತಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments