Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ ಅಶೋಕ್

Webdunia
ಗುರುವಾರ, 24 ಆಗಸ್ಟ್ 2023 (21:10 IST)
ಡಿಕೆಶಿ ವಿರುದ್ಧ ಪರೋಕ್ಷವಾಗಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಎದುರಾಳಿಗಳನ್ನು ಸೆಳೆಯಲು ಅಧಿಕಾರಿಗಳ ಬಳಕೆ ಮಾಡಿಕೊಳ್ತಿದ್ದಾರೆ ಎಂದು ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.ಅಧಿಕಾರಿ ಒಬ್ಬರು ನನ್ನ ಹೇಳಿದರು.ಕೆಲಸ ಸರಿಯಿದೆಯೋ ಇಲ್ಲವೋ ಗೊತ್ತಿಲ್ಲ.ರೋಡ್ ಕೆಲಸ, ಮೋರಿ ಕೆಲಸ ಸರಿಯಿದೆಯೋ ಗೊತ್ತಿಲ್ಲ.ನನಗೆ ನೆಗೆಟಿವರ ರಿಪೋರ್ಟ್ ಬೇಕು.ಸರಿಯಿದ್ದರೂ ನೆಗೆಟಿವ್ ರಿಪೋರ್ಟ್ ಬೇಕು.ಸರಿಯಿಲ್ಲಂದ್ರೂ ನೆಗೆಟಿವ್ ರಿಪೋರ್ಟ್ ಬೇಕು ಎಂದಿದ್ದಾರೆ.ಅಂತಹ ಮನಃಸ್ಥಿತಿಯವರು ಕಾಂಗ್ರೆಸ್‌ನವರು ಎಲ್ಲೆಲ್ಲಿ ಬೆದರಿಕೆ ಹಾಕಬಹುದೋ ಅಲ್ಲಿ ಹಾಕ್ತಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರೇ ಸಂಗಾತಿ ಸತ್ತರೆ ಇಷ್ಟೊಂದು ಅಳಲ್ವೇನೋ.. ಆನೆಗೆ ತನ್ನ ಗೆಳೆಯನ ಮೇಲಿನ ಪ್ರೀತಿ ನೋಡಿದ್ರೆ ಕಣ್ಣೀರೇ ಬರುತ್ತೆ Video

ಸಂಭಾಜಿನಗರ ಕುನಾಲ್ ಆತ್ಮಹತ್ಯೆಗೆ ನಿಜ ಕಾರಣ ಬಯಲು: ಇಷ್ಟು ದಿನ ಅಂದುಕೊಂಡಿದ್ದೇ ಬೇರೆ, ಆಗಿರೋದೇ ಬೇರೆ Video

Video: ಇವನೆಂಥಾ ಪಾಗಲ್ ಪ್ರೇಮಿ… ಕಾರಿನ ಮೇಲೆ ಗರ್ಲ್ ಫ್ರೆಂಡ್ ನೀಡಿದ 3400 ಕಿಸ್, ಯುವಕನಿಗೆ ಪೊಲೀಸರ ಕ್ಲಾಸ್

ಟಿಪ್ಪು ಕಟೌಟ್ ಹಾಕಿ ಪಾಕಿಸ್ತಾನ ಹಾಡು ಕೇಸ್: ಓರ್ವನ ಬಂಧಿಸಿದ ಪೊಲೀಸರು

ಬಿಟ್ಟಿ ಸಿಗುತ್ತೆ ಎಂದರೆ ಏನು ಬೇಕಾದ್ರೂ… ಬಿಸಾಕಿದ ಚಾಕಲೇಟ್ ಬಾಕ್ಸ್ ಹೆಕ್ಕಲು ಏನು ಆತುರನಪ್ಪಾ ಜನರಿಗೆ Video

ಮುಂದಿನ ಸುದ್ದಿ
Show comments