Select Your Language

Notifications

webdunia
webdunia
webdunia
webdunia

ದಿಂಗಾಲೇಶ್ವರ ಶ್ರೀ ವಿರುದ್ಧ ಅಶೋಕ್​​​ ಕಿಡಿ

ದಿಂಗಾಲೇಶ್ವರ ಶ್ರೀ ವಿರುದ್ಧ ಅಶೋಕ್​​​ ಕಿಡಿ
bangalore , ಬುಧವಾರ, 20 ಏಪ್ರಿಲ್ 2022 (20:48 IST)
ಸ್ವಾಮೀಜಿಗಳು ಯಾವುದೇ ಒಂದು ಪಕ್ಷದ ಏಜೆಂಟ್ ರೀತಿಯಲ್ಲಿ ಮಾತಾಡುವುದು ಸರಿಯಲ್ಲ ಎಂದು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಆರ್.ಅಶೋಕ್​​​ ಕಿಡಿಕಾರಿದ್ದಾರೆ. ಈಗ ಕಾಗಿನೆಲೆ, ಪೇಜಾವರ ಸ್ವಾಮೀಜಿಗಳಿಗೆ ಸರ್ಕಾರ ಅನುದಾನ ನೀಡಲಾಗಿದೆ. ಯಾರಿಗೂ ಇಲ್ಲದ ಕಮಿಷನ್ ಕಾಟ ಇವರೊಬ್ಬರಿಗೆ ಮಾತ್ರ ಏಕೆ..? ಕನಿಷ್ಟ ಪಕ್ಷ ಕಮಿಷನ್​​​​​ ಯಾರಿಗೆ ಕೊಟ್ಟಿದ್ದೀರಾ ಎಂಬುದನ್ನಾದ್ರು ಹೇಳಿ. ಈ ರೀತಿ ಸ್ವಾಮೀಜಿಗಳು ರಾಜಕೀಯ ಭಾಷಣ ಮಾಡುವುದು ಸರಿಯಲ್ಲ ಎಂದು ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಕೆಂಪಣ್ಣ ಕಾಂಗ್ರೆಸ್ ದಾಸ’