ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧರ್ಮದ ಪಟ್ಟ ಕಟ್ಟಿದ ಡಿಕೆಶಿಗೆ ಆರ್. ಅಶೋಕ್ ಟಾಂಗ್

Webdunia
ಸೋಮವಾರ, 10 ಡಿಸೆಂಬರ್ 2018 (14:48 IST)
ಬೆಳಗಾವಿ : ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡಿದ ರೇಲಾ ಆಸ್ಪತ್ರೆಯ ವೈದ್ಯರಿಗೆ ಧರ್ಮ’ದ ಹಣೆ ಪಟ್ಟಿಯನ್ನು ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಣೆ ನೆಪದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ಮಾಡಿರುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆಶಿವಕುಮಾರ್ ಆಸ್ಪತ್ರೆಗೂ ಹೋಗಿ ಕಾಂಗ್ರೆಸ್ ರಾಜಕಾರಣ ಮಾಡಿದ್ದಾರೆ. ವೈದ್ಯರು ಜಾತಿ, ಧರ್ಮ ಬಿಟ್ಟು ಪ್ರಮಾಣ ವಚನ ಸ್ವೀಕಾರ ಮಾಡಿರುತ್ತಾರೆ. ಅಂತಹ ಸ್ಥಳದಲ್ಲಿ ಜಾತಿ, ಧರ್ಮ ಏಕೆ? ಗೌರವಾನ್ವಿತ ಸಚಿವರಿಗೆ ಆಸ್ಪತ್ರೆಗೆ ಹೋಗಿ ರಾಜಕೀಯ ಮಾಡೋದು ಗೌರವ ತರಲ್ಲ ಎಂದು ಕಿಡಿಕಾರಿದ್ದಾರೆ.


ವೈದ್ಯ ವೃತ್ತಿಗೆ ಧರ್ಮ ಇರಲ್ಲ, ದಯವಿಟ್ಟು ಸ್ಥಳದ ಮಹಿಮೆ ಅರಿತು ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಹಲ್‌ಚಲ್‌ ಎಬ್ಬಿಸಿದ ವಿಡಿಯೋ ಫೇಕ್ ಎಂದ ಡಿಜಿಪಿ ರಾಮಚಂದ್ರರಾವ್‌ಗೆ ಮುಖಭಂಗ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments