Webdunia - Bharat's app for daily news and videos

Install App

ಮೇಕೆನೂ ಇಲ್ಲ, ದಾಟು ಇಲ್ಲ ಎಂದು ಶಿವಕುಮಾರ್ ವಿರುದ್ಧ ಅಶೋಕ್ ಲೇವಡಿ

Webdunia
ಬುಧವಾರ, 23 ಆಗಸ್ಟ್ 2023 (09:43 IST)
ಬೆಂಗಳೂರು : ಮೇಕೆದಾಟು ಅಂದ್ರು, ಈಗ ಮೇಕೆನೂ ಇಲ್ಲ, ದಾಟು ಇಲ್ಲ. ಅಧಿಕಾರ ಬಂದ ಮೇಲೆ ಕಾವೇರಿನೂ ಇಲ್ಲ, ಮೇಕೆದಾಟು ಇಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ಈಗ ನೀರು ಬಿಟ್ಟ ಮೇಲೆ ಕೊನೆಗೂ ಸರ್ವಪಕ್ಷ ಸಭೆ ಕರೆದಿದ್ದಾರೆ. ಸ್ಟಾಲಿನ್ ಜೊತೆಗೆ ಒಳ ಒಪ್ಪಂದ ಇದು ಎಂದು ಆರೋಪಿಸಿದರು. 

ಇದೇ ವೇಳೆ ಎಸ್ಟಿ ಸೋಮಶೇಖರ್ ಜೊತೆ ಸಭೆ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸೋಮಶೇಖರ್ ಜೊತೆಗೆ ಮೊನ್ನೆಯಿಂದ ಮಾತನಾಡುತ್ತಿದ್ದೇನೆ. ಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಹೆಬ್ಬಾರ್ ಹಾಗೂ ಸೋಮಶೇಖರ್ ಹೋಗಲ್ಲ ಎಂದು ಹೇಳಿದ್ದಾರೆ. ಯಾರು ಸಹ ಕಾಂಗ್ರೆಸ್ಗೆ ಹೋಗಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments