Webdunia - Bharat's app for daily news and videos

Install App

ಗೋಕಾಕ್ ನಲ್ಲಿ ಸರ್ವಾಧಿಕಾರ ಕೊನೆಗಾಣಿಸುವೆ ಎಂದ ಅಶೋಕ: ಜಾರಕಿಹೊಳಿಗೆ ತಲೆನೋವು

Webdunia
ಶನಿವಾರ, 12 ಅಕ್ಟೋಬರ್ 2019 (18:24 IST)
ಗೋಕಾಕ ನಲ್ಲಿರೋ ಸರ್ವಾಧಿಕಾರ ಮನೋಭಾವನೆಯನ್ನು ಕೊನೆಗಾಣಿಸುವುದೇ ನನ್ನ ರಾಜಕೀಯ ನಡೆಯ ಗುರಿ. ಅದಕ್ಕೆ ನಾನು ಯಾವಾಗಲೂ ಬದ್ಧ. ಹೀಗಂತ ಬಿಜೆಪಿ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ಸರ್ವಾಧಿಕಾರತ್ವದ ವಿರುದ್ಧ ನನ್ನ ಹೋರಾಟವಿದ್ದು, ಮುಂದೆಯೂ ಇರುತ್ತದೆ. ಪ್ರಸ್ತುತ ರಾಜಕೀಯದ ಬಗ್ಗೆ ಹಿಂಬಾಲಕರಿಗೆ ಮತ್ತು ಅಭಿಮಾನಿಗಳಿಗೆ ಯಾವುದೇ ಗೊಂದಲ ಬೇಕಿಲ್ಲ. ಅಕ್ಟೋಬರ್ 16 ರಿಂದ 30 ರವರೆಗೆ ಗೋಕಾಕ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಭಾಗಕ್ಕೆ ಭೇಟಿ ನೀಡುವೆ. ಮತದಾರರೊಂದಿಗೆ ಚರ್ಚಿಸಿ ಅವರ ಅನಿಸಿಕೆಗಳನ್ನು ಸಂಗ್ರಹಿಸುವೆ. ನವೆಂಬರ್ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳೋ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಣಯದ ಮೇಲೆ ನನ್ನ ರಾಜಕೀಯ ನಡೆ ಇರುತ್ತದೆ.

ಮತದಾರರ ಇಚ್ಛೆಯೇ ನನ್ನ ರಾಜಕೀಯ ನಡೆ ಅಂತ ಹೇಳಿದ್ದಾರೆ. ಈ ಮೂಲಕ ಅನರ್ಹ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಬಂಡಾಯ ಬಾವುಟ ಹಾರಿಸಿದ್ದು, ಬಿ.ಎಸ್.ಯಡಿಯೂರಪ್ಪಗೆ ಇದರಿಂದ ಇರುಸುಮುರುಸು ಆಗಲು ಕಾರಣವಾಗಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಧರ್ಮಸ್ಥಳ ಚಲೋ ಬಳಿಕ ಸೌಜನ್ಯ ಮನೆಗೆ ಭೇಟಿ ಕೊಟ್ಟ ಬಿವೈ ವಿಜಯೇಂದ್ರ

ದೇವರು ದರ್ಶನ ಮಾಡಿಸಿರುವುದಾಗಿ ಮಗಳನ್ನು ಕರೆದುಕೊಂಡು ಹೋದ ಅಪ್ಪನಿಂದ ಇದೆಂಥಾ ಕುಕೃತ್ಯ

ಮುಂದಿನ ಸುದ್ದಿ
Show comments