ಗೋಕಾಕ್ ನಲ್ಲಿ ಸರ್ವಾಧಿಕಾರ ಕೊನೆಗಾಣಿಸುವೆ ಎಂದ ಅಶೋಕ: ಜಾರಕಿಹೊಳಿಗೆ ತಲೆನೋವು

Webdunia
ಶನಿವಾರ, 12 ಅಕ್ಟೋಬರ್ 2019 (18:24 IST)
ಗೋಕಾಕ ನಲ್ಲಿರೋ ಸರ್ವಾಧಿಕಾರ ಮನೋಭಾವನೆಯನ್ನು ಕೊನೆಗಾಣಿಸುವುದೇ ನನ್ನ ರಾಜಕೀಯ ನಡೆಯ ಗುರಿ. ಅದಕ್ಕೆ ನಾನು ಯಾವಾಗಲೂ ಬದ್ಧ. ಹೀಗಂತ ಬಿಜೆಪಿ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ಸರ್ವಾಧಿಕಾರತ್ವದ ವಿರುದ್ಧ ನನ್ನ ಹೋರಾಟವಿದ್ದು, ಮುಂದೆಯೂ ಇರುತ್ತದೆ. ಪ್ರಸ್ತುತ ರಾಜಕೀಯದ ಬಗ್ಗೆ ಹಿಂಬಾಲಕರಿಗೆ ಮತ್ತು ಅಭಿಮಾನಿಗಳಿಗೆ ಯಾವುದೇ ಗೊಂದಲ ಬೇಕಿಲ್ಲ. ಅಕ್ಟೋಬರ್ 16 ರಿಂದ 30 ರವರೆಗೆ ಗೋಕಾಕ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಭಾಗಕ್ಕೆ ಭೇಟಿ ನೀಡುವೆ. ಮತದಾರರೊಂದಿಗೆ ಚರ್ಚಿಸಿ ಅವರ ಅನಿಸಿಕೆಗಳನ್ನು ಸಂಗ್ರಹಿಸುವೆ. ನವೆಂಬರ್ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳೋ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಣಯದ ಮೇಲೆ ನನ್ನ ರಾಜಕೀಯ ನಡೆ ಇರುತ್ತದೆ.

ಮತದಾರರ ಇಚ್ಛೆಯೇ ನನ್ನ ರಾಜಕೀಯ ನಡೆ ಅಂತ ಹೇಳಿದ್ದಾರೆ. ಈ ಮೂಲಕ ಅನರ್ಹ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಬಂಡಾಯ ಬಾವುಟ ಹಾರಿಸಿದ್ದು, ಬಿ.ಎಸ್.ಯಡಿಯೂರಪ್ಪಗೆ ಇದರಿಂದ ಇರುಸುಮುರುಸು ಆಗಲು ಕಾರಣವಾಗಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments