Webdunia - Bharat's app for daily news and videos

Install App

ಯಾರಾದ್ರು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸ ಮಾಡಿದ್ದಾರಾ?-ಅಶ್ವಥ್ ನಾರಾಯಣ ಸವಾಲ್

Webdunia
ಗುರುವಾರ, 17 ನವೆಂಬರ್ 2022 (18:18 IST)
ಮಲ್ಲೇಶ್ವರಂನಲ್ಲಿ ಪ್ರತಿಭಟನೆ ವಿಚಾರವಾಗಿ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡೋಕೆ ಅವಕಾಶ ಇದೆ.ಸ್ವಾರ್ಥಕ್ಕಾಗಿ ನಾನು ಕೆಲಸ ಮಾಡ್ತಿಲ್ಲ.50-100 ವರ್ಷಗಳಿಂದ ನೀರು, ಕೇಬಲ್ ಸರಿ ಮಾಡಿಲ್ಲ.224 ಕ್ಷೇತ್ರದಲ್ಲಿ ಯಾರಾದ್ರು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸ ಮಾಡಿದೆ.ಮಳೆ ಇಲ್ಲದೆ ಹೋದರೆ 2 ತಿಂಗಳಲ್ಲಿ ಕೆಲಸ ಮುಗಿಸುತ್ತೇವೆ.ಬಾರಿ ಬಾರಿ ನನ್ನ ಮೇಲೆ ಮಾಡ್ತಾರೆ.ನಾನು ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ.ನನ್ನ ಪಾಡಿಗೆ ಇರೋ ನನ್ನನ್ನ ಕರೆದು ಮಾತಾಡಿಸುತ್ತೇನೆ.ನಾನು ಎಲ್ಲದ್ದಕ್ಕೂ ಸಿದ್ದ.ಚಿಲುಮೆ ಸಂಸ್ಥೆಯ ಮೇಲೆ ಕ್ರಮ ತಗೊಳ್ಳಿ.ಯಾರೇ ತಪ್ಪು ಮಾಡಿದ್ರು ಕ್ರಮ ಆಗಲಿ.ನಾನು ಕ್ರಮ ಆಗೋದಕ್ಕೆ ವಿರೋಧ ಮಾಡೋಲ್ಲ ಎಂದು ಕಾಂಗ್ರೆಸ್ ವಿರುದ್ಧ ಅಶ್ವಥ್ ನಾರಾಯಣ ಕೆಂಡಮಂಡಲವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments