Webdunia - Bharat's app for daily news and videos

Install App

ಯಾರಾದ್ರು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸ ಮಾಡಿದ್ದಾರಾ?-ಅಶ್ವಥ್ ನಾರಾಯಣ ಸವಾಲ್

Webdunia
ಗುರುವಾರ, 17 ನವೆಂಬರ್ 2022 (18:18 IST)
ಮಲ್ಲೇಶ್ವರಂನಲ್ಲಿ ಪ್ರತಿಭಟನೆ ವಿಚಾರವಾಗಿ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡೋಕೆ ಅವಕಾಶ ಇದೆ.ಸ್ವಾರ್ಥಕ್ಕಾಗಿ ನಾನು ಕೆಲಸ ಮಾಡ್ತಿಲ್ಲ.50-100 ವರ್ಷಗಳಿಂದ ನೀರು, ಕೇಬಲ್ ಸರಿ ಮಾಡಿಲ್ಲ.224 ಕ್ಷೇತ್ರದಲ್ಲಿ ಯಾರಾದ್ರು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸ ಮಾಡಿದೆ.ಮಳೆ ಇಲ್ಲದೆ ಹೋದರೆ 2 ತಿಂಗಳಲ್ಲಿ ಕೆಲಸ ಮುಗಿಸುತ್ತೇವೆ.ಬಾರಿ ಬಾರಿ ನನ್ನ ಮೇಲೆ ಮಾಡ್ತಾರೆ.ನಾನು ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ.ನನ್ನ ಪಾಡಿಗೆ ಇರೋ ನನ್ನನ್ನ ಕರೆದು ಮಾತಾಡಿಸುತ್ತೇನೆ.ನಾನು ಎಲ್ಲದ್ದಕ್ಕೂ ಸಿದ್ದ.ಚಿಲುಮೆ ಸಂಸ್ಥೆಯ ಮೇಲೆ ಕ್ರಮ ತಗೊಳ್ಳಿ.ಯಾರೇ ತಪ್ಪು ಮಾಡಿದ್ರು ಕ್ರಮ ಆಗಲಿ.ನಾನು ಕ್ರಮ ಆಗೋದಕ್ಕೆ ವಿರೋಧ ಮಾಡೋಲ್ಲ ಎಂದು ಕಾಂಗ್ರೆಸ್ ವಿರುದ್ಧ ಅಶ್ವಥ್ ನಾರಾಯಣ ಕೆಂಡಮಂಡಲವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments