Webdunia - Bharat's app for daily news and videos

Install App

ದಿನೇಶ್ ಗುಂಡೂರಾವ್ ಪುಟ್ಗೋಸಿ ಹೇಳಿಕೆಗೆ ಟಾಂಗ್ ನೀಡಿದ ಅಶ್ವಥ್ ನಾರಾಯಣ್

Webdunia
ಗುರುವಾರ, 10 ಜನವರಿ 2019 (13:09 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪುಟ್ಗೋಸಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ್ ಟಾಂಗ್ ನೀಡಿದ್ದಾರೆ.


'ಕೇಂದ್ರ ಸರ್ಕಾರದ 33ಸಾವಿರ ಕೋಟಿ ಹಗರಣವನ್ನೇ ಮೋದಿ ತನಿಖೆಗೆ ಕೊಟ್ಟಿಲ್ಲ, ಜಾಯಿಂಟ್ ಪಾರ್ಲಿಮೆಂಟ್ ಕಮಿಟಿ ಮಾಡೋದಕ್ಕೆ ಪ್ರಧಾನಿ ಮೋದಿ ಒಪ್ಪಿಕೊಂಡಿಲ್ಲ. ಇನ್ನೂ ಕೇಂದ್ರ ಸರ್ಕಾರದ 30ಸಾವಿರ ಕೋಟಿ ಹಗರಣದ ಮುಂದೆ ಈ 20ಲಕ್ಷ ಪ್ರಕರಣ ಇದ್ಯಾವ ಪುಟಗೋಸಿ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದರು.


ಈ ಬಗ್ಗೆ ಮಾತನಾಡಿದ ಅಶ್ವಥ್ ನಾರಾಯಣ್ ಅವರು,’ ದಿನೇಶ್ ಗುಂಡೂರಾವ್ ಪುಟ್ಗೋಸಿ ಇಟ್ಕೊಂಡೆ ದುಡ್ಡು ಸಾಗಿಸಿರೋದು. ಸಚಿವರಾಗಿದ್ದಾಗ ಪುಟ್ಗೋಸಿಯಲ್ಲೇ ಕೋಟ್ಯಾಂತರ ದುಡ್ಡು ಸಾಗಿಸಿದ್ದಾರೆ. ಇದೇನು 200-300 ಕೋಟಿನಾ ಪುಟ್ಗೋಸಿ 25 ಲಕ್ಷ  ಅಂತಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಹೀಗೆ ಮಾತಾಡ್ತಾರೆ ಅಂದ್ರೆ ಏನರ್ಥ ಎಂದು ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments