Webdunia - Bharat's app for daily news and videos

Install App

ದಿನೇಶ್ ಗುಂಡೂರಾವ್ ಪುಟ್ಗೋಸಿ ಹೇಳಿಕೆಗೆ ಟಾಂಗ್ ನೀಡಿದ ಅಶ್ವಥ್ ನಾರಾಯಣ್

Webdunia
ಗುರುವಾರ, 10 ಜನವರಿ 2019 (13:09 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪುಟ್ಗೋಸಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ್ ಟಾಂಗ್ ನೀಡಿದ್ದಾರೆ.


'ಕೇಂದ್ರ ಸರ್ಕಾರದ 33ಸಾವಿರ ಕೋಟಿ ಹಗರಣವನ್ನೇ ಮೋದಿ ತನಿಖೆಗೆ ಕೊಟ್ಟಿಲ್ಲ, ಜಾಯಿಂಟ್ ಪಾರ್ಲಿಮೆಂಟ್ ಕಮಿಟಿ ಮಾಡೋದಕ್ಕೆ ಪ್ರಧಾನಿ ಮೋದಿ ಒಪ್ಪಿಕೊಂಡಿಲ್ಲ. ಇನ್ನೂ ಕೇಂದ್ರ ಸರ್ಕಾರದ 30ಸಾವಿರ ಕೋಟಿ ಹಗರಣದ ಮುಂದೆ ಈ 20ಲಕ್ಷ ಪ್ರಕರಣ ಇದ್ಯಾವ ಪುಟಗೋಸಿ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದರು.


ಈ ಬಗ್ಗೆ ಮಾತನಾಡಿದ ಅಶ್ವಥ್ ನಾರಾಯಣ್ ಅವರು,’ ದಿನೇಶ್ ಗುಂಡೂರಾವ್ ಪುಟ್ಗೋಸಿ ಇಟ್ಕೊಂಡೆ ದುಡ್ಡು ಸಾಗಿಸಿರೋದು. ಸಚಿವರಾಗಿದ್ದಾಗ ಪುಟ್ಗೋಸಿಯಲ್ಲೇ ಕೋಟ್ಯಾಂತರ ದುಡ್ಡು ಸಾಗಿಸಿದ್ದಾರೆ. ಇದೇನು 200-300 ಕೋಟಿನಾ ಪುಟ್ಗೋಸಿ 25 ಲಕ್ಷ  ಅಂತಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಹೀಗೆ ಮಾತಾಡ್ತಾರೆ ಅಂದ್ರೆ ಏನರ್ಥ ಎಂದು ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments