Webdunia - Bharat's app for daily news and videos

Install App

ಡಿಕೆಶಿ​ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ

Webdunia
ಶುಕ್ರವಾರ, 27 ಅಕ್ಟೋಬರ್ 2023 (16:00 IST)
ಬೆಂಗಳೂರು ಜಿಲ್ಲೆಗೆ ಕನಕಪುರ ಸೇರಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 4 ಬಾರಿ ಸಾತನೂರು, 4 ಬಾರಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದೀರಿ. ಇಷ್ಟಾದರೂ ನಿಮ್ಮ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಡಿ.ಕೆ.ಶಿವಕುಮಾರ್​ಗೆ ಇಷ್ಟು ವರ್ಷವಿಲ್ಲದ ಪರಿಜ್ಞಾನ ಈಗ ಬಂತಾ? ಎಂದು ಕಿಡಿಕಾರಿದ್ರು. ರಾಮನಗರಕ್ಕೆ ಹಲವರ ಕೊಡುಗೆ ಇದೆ. ಡಿ.ಕೆ.ಶಿವಕುಮಾರ್​ ರಾಮದೇವರ ಬೆಟ್ಟಕ್ಕೆ ಒಂದು ಕಲ್ಲೂ ಎತ್ತಿಟ್ಟಿಲ್ಲ. ರಾಮನಗರಕ್ಕೆ ಮೋದಿ ಕೊಡುಗೆ ಅಪಾರ, ನಿಮ್ಮ ಕೊಡುಗೆ ಏನಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments