Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ವಿರುದ್ಧ ಕೆಂಡಕಾರಿದ ಅಶ್ವತ್ ನಾರಾಯಣ

Webdunia
ಮಂಗಳವಾರ, 6 ಜೂನ್ 2023 (19:19 IST)
ಅಧಿಕಾರಕ್ಕೆ‌ ಬಂದ ನಂತರ ಸರ್ಕಾರ ಬೆಲೆ‌ ಏರಿಕೆ ಮಾಡಿದೆ. ಕರಂಟ್ ಬೆಲೆ ಯನ್ನ ಹೆಚ್ಚಳ ಮಾಡಿದ್ದಾರೆ.ಗ್ಯಾರಂಟಿ ಕೊಡ್ತೀವಿ ಎಂದು ಜನರಿಗೆ ಮೋಸ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ  ಅಶ್ವತ್ ನಾರಾಯಣ ಕೆಂಡಮಂಡಲರಾಗಿದ್ದಾರೆ. ಇಂಧನ ಸಚಿವರಾಗಿದ್ದಾಗ ಡಿಕೆ ಶಿವಕುಮಾರ್ ಸೋಲಾರ್ ಪ್ಲಾಂಟ್ ಅನ್ನು ಹರಾಜಿಗೆ ಹಾಕಿದ್ದರು.ಅದರಿಂದಲೇ ಇಂದು ವಿದ್ಯುತ್ ಬೆಲೆ ಹೆಚ್ಚಳವಾಗಿದೆ.ಸಾಂಕೇತಿಕವಾಗಿ ನಾವು ಇವತ್ತು ಪ್ರತಿಭಟನೆ ಮಾಡಿದ್ದೇವೆ.ಒಳ್ಳೆ ಆಡಳಿತ ಕೊಡಬೇಕು.ಜೈಲಿಗೆ ಹಾಕ್ತೇನೆ ಎನ್ನುವುದಕ್ಕೆ ನೀವೇನು ಜಡ್ಜ್ ಗಳಾ ?ದ್ವೇಷದ ರಾಜಕಾರಣ ಮಾಡೊದನ್ನ‌ ನಿಲ್ಲಿಸಿ.ಅಧಿಕಾರದ ಅಮಲಿನಿಂದ ಇಳಿದು ಜನಪರ ಕೆಲಸ ಮಾಡಿ.ಗೋಹತ್ಯೆ ನೀಷೇಧವನ್ನ ಹಿಂಪಡೆಯುವ ಕೆಲಸಕ್ಕೆ ಕೈ ಹಾಕ್ಬೇಡಿ ಎಂದು ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments