Webdunia - Bharat's app for daily news and videos

Install App

ಸುಳಿವು ಬಿಟ್ಟುಕೊಟ್ಟ ಅಶ್ವಥ್ ನಾರಾಯಣ್?

Webdunia
ಶನಿವಾರ, 11 ಜೂನ್ 2022 (13:00 IST)
ಹುಬ್ಬಳ್ಳಿ : ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ,

ಪರಿಸ್ಥಿತಿಗೆ ಅನುಗುಣವಾಗಿ ಯಾರ್ಯಾರು ಬರುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದು ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವನ್ನು ಸಚಿವ ಅಶ್ವಥ್ ನಾರಾಯಣ್ ಬಿಟ್ಟುಕೊಟ್ಟಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಉತ್ತರಪ್ರದೇಶದಲ್ಲಿನ ಹಿಂಸಾಚಾರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಇದು ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments