Webdunia - Bharat's app for daily news and videos

Install App

ಸುಳಿವು ಬಿಟ್ಟುಕೊಟ್ಟ ಅಶ್ವಥ್ ನಾರಾಯಣ್?

Webdunia
ಶನಿವಾರ, 11 ಜೂನ್ 2022 (13:00 IST)
ಹುಬ್ಬಳ್ಳಿ : ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ,

ಪರಿಸ್ಥಿತಿಗೆ ಅನುಗುಣವಾಗಿ ಯಾರ್ಯಾರು ಬರುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದು ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವನ್ನು ಸಚಿವ ಅಶ್ವಥ್ ನಾರಾಯಣ್ ಬಿಟ್ಟುಕೊಟ್ಟಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಉತ್ತರಪ್ರದೇಶದಲ್ಲಿನ ಹಿಂಸಾಚಾರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಇದು ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments