Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ಹಾದಿಯಲ್ಲಿ ಅಶ್ವಿನಿ ಪುನೀತ್

Webdunia
ಬುಧವಾರ, 16 ಮಾರ್ಚ್ 2022 (18:51 IST)
ಗುಣಮಟ್ಟದ ಹೆಲ್ಮೆಟ್ ಧರಿಸೋಣ, ಪ್ರಾಣ ಉಳಿಸೋಣ ಅಭಿಯಾನಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಲನೆ ನೀಡಿದರು.
 
ಇಂದು ಬೆಂಗಳೂರು ಸಂಚಾರ ಪೋಲಿಸರು ಈ ಅಭಿಯಾನವನ್ನು ಪುನೀತ್ ರಾಜಕುಮಾರ್(Puneeth Rajkumar) ಗೆ ಸರ್ಮಪಣೆ ಮಾಡಿದರು.
ಬೆಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರತ್ನ ಶ್ರೀ ಪುನೀತ್ ರಾಜ್ ಕುಮಾರ್ ರವರಿಗೆ ಗೌರವಪೂರ್ವಕ ಶ್ರದ್ಧಾಂಜಲಿ.
 
ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ ಚಲಾಯಿಸಿ. ಮತ್ತು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments