Webdunia - Bharat's app for daily news and videos

Install App

PSI ಕಿರುಕುಳಕ್ಕೆ ಬೇಸತ್ತ ಎ ಎಸ್ ಐ ಹೀಗೆ ಮಾಡೋದಾ

Webdunia
ಶನಿವಾರ, 23 ನವೆಂಬರ್ 2019 (21:50 IST)
ಇನ್ಸಪೆಕ್ಟರ್ ಕಿರುಕುಳಕ್ಕೆ ಬೇಸತ್ತ ಎಎಸ್ಐ ಮಾಡಬಾರದ ಕೆಲಸ ಮಾಡಿದ್ದಾರೆ.

ಇನ್ಸಪೆಕ್ಟರ್ ಸೈದುಲು ಎಂಬಾತ ನೀಡುತ್ತಿದ್ದ ಕಿರುಕುಳಕ್ಕೆ ಎಎಸ್ ಐ ನರಸಿಂಹ ರೋಸಿ ಹೋಗಿದ್ದರು.

ಹೀಗಾಗಿ ಮಾನಸಿಕವಾಗಿ ಕುಗ್ಗಿದ್ದ ಎಎಸ್ಐ ಯನ್ನು ವರ್ಗಾವಣೆ ಕೂಡ ಮಾಡಲಾಗಿತ್ತು. ಇದರಿಂದ ಮತ್ತಷ್ಟು ಬೇಸರಗೊಂಡಿದ್ದ ಎಎಸ್ ಐ ನರಸಿಂಹ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈದರಾಬಾದ್ ನಲ್ಲಿ ಘಟನೆ ನಡೆದಿದ್ದು, ಸ್ಥಳೀಯರ ನೆರವಿನಿಂದ ಎಎಸ್ಐರನ್ನು ಆಸ್ಪತ್ರಗೆ ದಾಖಲು ಮಾಡಿದ್ದರೂ ಪರಿಸ್ಥಿತಿ ಚಿಂತಾಜನಕವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments