Webdunia - Bharat's app for daily news and videos

Install App

PSI ಕಿರುಕುಳಕ್ಕೆ ಬೇಸತ್ತ ಎ ಎಸ್ ಐ ಹೀಗೆ ಮಾಡೋದಾ

Webdunia
ಶನಿವಾರ, 23 ನವೆಂಬರ್ 2019 (21:50 IST)
ಇನ್ಸಪೆಕ್ಟರ್ ಕಿರುಕುಳಕ್ಕೆ ಬೇಸತ್ತ ಎಎಸ್ಐ ಮಾಡಬಾರದ ಕೆಲಸ ಮಾಡಿದ್ದಾರೆ.

ಇನ್ಸಪೆಕ್ಟರ್ ಸೈದುಲು ಎಂಬಾತ ನೀಡುತ್ತಿದ್ದ ಕಿರುಕುಳಕ್ಕೆ ಎಎಸ್ ಐ ನರಸಿಂಹ ರೋಸಿ ಹೋಗಿದ್ದರು.

ಹೀಗಾಗಿ ಮಾನಸಿಕವಾಗಿ ಕುಗ್ಗಿದ್ದ ಎಎಸ್ಐ ಯನ್ನು ವರ್ಗಾವಣೆ ಕೂಡ ಮಾಡಲಾಗಿತ್ತು. ಇದರಿಂದ ಮತ್ತಷ್ಟು ಬೇಸರಗೊಂಡಿದ್ದ ಎಎಸ್ ಐ ನರಸಿಂಹ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈದರಾಬಾದ್ ನಲ್ಲಿ ಘಟನೆ ನಡೆದಿದ್ದು, ಸ್ಥಳೀಯರ ನೆರವಿನಿಂದ ಎಎಸ್ಐರನ್ನು ಆಸ್ಪತ್ರಗೆ ದಾಖಲು ಮಾಡಿದ್ದರೂ ಪರಿಸ್ಥಿತಿ ಚಿಂತಾಜನಕವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಗಡಿ ಮೀರಿ ಬಂದಿದ್ದ ಪಾಕಿಸ್ತಾನದ 15 ಮೀನುಗಾರರನ್ನು ಸೆರೆಹಿಡಿದ ಬಿಎಸ್‌ಎಫ್‌

ಮುಂದಿನ ಸುದ್ದಿ
Show comments