Webdunia - Bharat's app for daily news and videos

Install App

ಬಾಡಿಗೆ ಮನೆ ಕೇಳುವ ನೆಪ; ಮಹಿಳೆಗೆ ಎಂಥಾ ಗತಿ ಬಂತು?

Webdunia
ಗುರುವಾರ, 28 ಫೆಬ್ರವರಿ 2019 (20:44 IST)
ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರಿಗೆ ಮಾಡಬಾರದ ಕೆಲಸ ಮಾಡಿ, ದೋಚಿಕೊಂಡು ಪರಾರಿಯಾಗಿದ್ದಾರೆ.

ಒಂಟಿಯಾಗಿದ್ದ ಮಹಿಳೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿ ಪರಾರಿಯಾದ ದುರ್ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲದಲ್ಲಿ ನಡೆದಿದೆ.

ದೊಡ್ಡಬೆಳವಂಗಲದ ಚೆನ್ನಮ್ಮ (64) ಕೊಲೆಯಾದವರು. ಚೆನ್ನಮ್ಮ ಅವರ ಪತಿ ಮೃತಪಟ್ಟು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿದ್ದರಿಂದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು.

ಆರ್ಥಿಕವಾಗಿ ಸ್ಥಿತಿವಂತರಾಗಿದ್ದ ಚೆನ್ನಮ್ಮ ಅವರಿಗೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಎರಡು ಮನೆ ಇವೆ.  ಒಂದರಲ್ಲಿ ತಾವು ವಾಸವಾಗಿದ್ದರು. ಮತ್ತೊಂದು ಮನೆಯನ್ನು ಬಾಡಿಗೆ ಕೊಟ್ಟಿದ್ದರು. ಇತ್ತೀಚೆಗೆ ಮನೆ ಖಾಲಿಯಾಗಿದ್ದು, ದುಷ್ಕರ್ಮಿಗಳು ಬಾಡಿಗೆ ಕೇಳುವ ನೆಪದಲ್ಲಿ ಬಂದು ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments