Webdunia - Bharat's app for daily news and videos

Install App

ಸೈಟ್ ಕೊಡಿಸೋದಾಗಿ ಲಕ್ಷ ಲಕ್ಷ ಕೊಳ್ಳೆ ಹೊಡೆದ ಆಸಾಮಿ

Webdunia
ಭಾನುವಾರ, 22 ಡಿಸೆಂಬರ್ 2019 (17:28 IST)
ಸೈಟ್ ಕೊಡಿಸುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದುಕೊಂಡು ಭೂಪನೊಬ್ಬ ಮೋಸ ಮಾಡಿದ್ದಾನೆ.

ಹಣ ಪಡೆದುಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ಹುಬ್ಬಳ್ಳಿ ಎಪಿಎಂಸಿ - ನವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವನಗರದ ನಿಸರ್ಗ ಡೆವಲಪರ್ಸ್ ಮಾಲೀಕ ನಾಗರಾಜ ಶಾವಿ ಬಂಧಿತನಾಗಿದ್ದಾನೆ. ಇವನು ಲೇಔಟ್ ಮಾಡಿ ಸೈಟ್ ಮಾರುತ್ತೇನೆಂದು ಹಲವು ಜನರಿಂದ 1 ರಿಂದ 2 ಲಕ್ಷ ರೂ. ತೆಗೆದುಕೊಂಡು ಸೈಟ್ ಕೊಡದೇ ಹಣವನ್ನು ವಾಪಾಸ್ ಕೊಡದೇ ಹಲವಾರು ವರ್ಷಗಳಿಂದ ಸುಳ್ಳು ಹೇಳಿ ಅಲೆದಾಡಿಸುತ್ತಿದ್ದನು.

ಈ ಹಿನ್ನಲೆಯಲ್ಲಿ ಸೈಟ್ ಕೊಡದೇ ಇರದ ಕಾರಣ ಜನರೆಲ್ಲಾ ಕಚೇರಿಗೆ ತೆರಳಿ ಸೈಟ್ ಕೊಡುವಂತೆ ದುಂಬಾಲು ಬಿದ್ದಾಗ ಚೆಕ್ ಗಳನ್ನು ಕೊಟ್ಟು ಕೈತೊಳೆದುಕೊಂಡಿದ್ದ.

ಆದರೆ ಆ ಚೆಕ್ ಗಳು ಬೌನ್ಸ್ ಆದ ಕಾರಣ ಮತ್ತೆ ಕೇಳಿದಾಗ ಹಣ ಕೊಡುತ್ತೇನೆ ಎಂದು ಹೇಳಿ ಕೆಲವು ದಿನಗಳ ಹಿಂದೆ ಕಚೇರಿಗೆ ಬೀಗ ಹಾಕಿ ತಲೆಮರೆಸಿಕೊಂಡು ಹೋಗಿದ್ದನು. ಈ ಹಿನ್ನಲೆಯಲ್ಲಿ ವಂಚನೆಗೊಳಗಾದವರು ಪೊಲೀಸರಿಗೆ ದೂರು ಕೊಟ್ಟಿದ್ದರು. ವಂಚಕ ನಾಗರಾಜನನ್ನು ಕಾರು ಸಮೇತ ಪೊಲೀಸರು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments