Select Your Language

Notifications

webdunia
webdunia
webdunia
webdunia

ಕಲ್ಲುಗಳಿಂದ ಜಜ್ಜಿ ಇಬ್ಬರ ಹತ್ಯೆ

ಕಲ್ಲುಗಳಿಂದ ಜಜ್ಜಿ ಇಬ್ಬರ ಹತ್ಯೆ
bangalore , ಶುಕ್ರವಾರ, 1 ಜುಲೈ 2022 (20:46 IST)
ಬಡಿಗೆ ಮತ್ತು ಕಲ್ಲುಗಳಿಂದ ಜಜ್ಜಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೆರಳ್ಳಿ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಮಾಚೇನಹಳ್ಳಿ ಹಾಗೂ ಫಕೀರೇಶ ಮಾಚೇನಹಳ್ಳಿ ಮೃತಪಟ್ಟ ದುರ್ದೈವಿಗಳು. ಮನೆಯಲ್ಲಿ ಕೆಲಸ ಮಾಡ್ತಿದ್ದ ಆಳು ಮಗನಿಂದ ಈ ಕೃತ್ಯ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮನೆಯಲ್ಲಿ ಮಲಗಿದ್ದಾಗ ನಸುಕಿನ ಜಾವ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಶಿರಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಡಾನೆ ದಾಳಿ- ಅಪಾಯದಿಂದ ಪಾರಾದ ವ್ಯಕ್ತಿ