Select Your Language

Notifications

webdunia
webdunia
webdunia
webdunia

ವಾಹನ ದಾಖಲೆ ತಪಾಸಣೆ ವೇಳೆ ಜಿ ಪಂ ಸದಸ್ಯನ ಮೇಲೆ ಪೊಲೀಸರಿಂದ ಹಲ್ಲೆ

ವಾಹನ ದಾಖಲೆ ತಪಾಸಣೆ ವೇಳೆ ಜಿ ಪಂ ಸದಸ್ಯನ ಮೇಲೆ ಪೊಲೀಸರಿಂದ ಹಲ್ಲೆ
ಚಿಕ್ಕಬಳ್ಳಾಪುರ , ಮಂಗಳವಾರ, 17 ಸೆಪ್ಟಂಬರ್ 2019 (16:59 IST)
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ವಾಹನದ ಎಲ್ಲಾ ದಾಖಲೆಗಳು ಇದ್ದರೂ ಸಹ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ.

ಪೊಲೀಸರು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಚಿನ್ನಪ್ಪನ ಮೇಲೆ ಹಲ್ಲೆ ಮಾಡಿರೋ ವೀಡಿಯೋ ವೈರಲ್ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಚಿನ್ನಪ್ಪ ಎಂಬುವರ ಮೇಲೆ ಹಲ್ಲೆ ನಡೆದಿದೆ. ಚಿಂತಾಮಣಿ ಮಾಜಿ ಶಾಸಕ ಡಾ. ಎಂ. ಸಿ. ಸುಧಾಕರ್ ಬೆಂಬಲಿಗರಾಗಿರೋ ಚಿನ್ನಪ್ಪನ ಮೇಲೆ ಹಲ್ಲೆ ನಡೆದಿದೆ.

ಚಿಂತಾಮಣಿ ತಾಲ್ಲೂಕಿ ಚಿನ್ನಸಂದ್ರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೆಂಕಟರವಣಪ್ಪ ಎಂಬ ಎಎಸ್ಐ ನಿಂದ ಹಲ್ಲೆ ಮಾಡಲಾಗಿದೆ. ಸ್ಥಳದಲ್ಲಿ ಜಮಾಯಿಸಿದ್ದರು ಸಾವಿರಾರು ಕಾರ್ಯಕರ್ತರು. ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನೂಕು ನುಗ್ಗಲು ನಡೆದಿದೆ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರದ ವಿರುದ್ಧ ಜಾರಕಿಹೊಳಿ ಸಿಡಿಸಿದ್ರು ಹೊಸ ಬಾಂಬ್