Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್ ವಜಾ

Webdunia
ಮಂಗಳವಾರ, 23 ಏಪ್ರಿಲ್ 2019 (15:15 IST)
ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಕೇಸ್ ನ್ನು ಮಹಿಳಾ ಆಯೋಗ ವಜಾ ಮಾಡಿದೆ.

ತೇಜಸ್ವಿ ಸೂರ್ಯ ವಿರುದ್ಧ ನಾನು ಯಾವ ಆರೋಪ ಮಾಡಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ಆ ಮಹಿಳೆಯೇ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾಳೆ. ಹೀಗಾಗಿ ರಾಜ್ಯ ಮಹಿಳಾ ಆಯೋಗ ಪ್ರಕರಣ ಕೈಬಿಟ್ಟಿದೆ.

ನಾನು ಮತ್ತು ತೇಜಸ್ವಿ ಉತ್ತಮ ಸ್ನೇಹಿತರು. ಟ್ವಿಟ್ಟರ್ ನಲ್ಲಿ ಆರೋಪ ಮಾಡಿದ್ದೇನೆ ಎನ್ನುವುದು ಸುಳ್ಳು ಮಾಹಿತಿ. ನಮ್ಮಿಬ್ಬರ ನಡುವೆ ಕಿಡಿಗೇಡಿಗಳು ಮಾಡಿರೋ ಕೆಲಸ ಇದಾಗಿದೆ ಎಂದಿದ್ದಾರೆ  ಆ ಯುವತಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ಮುಂದಿನ ಸುದ್ದಿ