Webdunia - Bharat's app for daily news and videos

Install App

ಹಲ್ಲೆ ಪ್ರಕರಣ: ಸಚಿವ ಕೆಎಚ್‌ ಮುನಿಯಪ್ಪಗೆ ಬಿಗ್‌ ರಿಲೀಫ್‌

Sampriya
ಬುಧವಾರ, 12 ಮಾರ್ಚ್ 2025 (16:55 IST)
Photo Courtesy X
ಬೆಂಗಳೂರು: 2013ರ ಕೆಜಿಎಫ್ ಗಲಾಟೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಚಿವ ಕೆ.ಹೆಚ್ ಮುನಿಯಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಆದೇಶ ಹೊರಡಿಸಿದೆ.

2013ರ ವಿಧಾನಸಭಾ ಚುನಾವಣೆಯ ವೇಳೆ ಕೆಜಿಎಫ್‍ನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ.ಶಂಕರ್ ಅವರ ಮೇಲೆ, ಆಗ ಸಂಸದರಾಗಿದ್ದ ಮುನಿಯಪ್ಪ ಹಾಗೂ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿತ್ತು.

ಇನ್ನೂ ಈ ಪ್ರಕರಣ ಸಂಬಂಧ  ನ್ಯಾಯಾಲಯಕ್ಕೆ ಹಾಜರಾಗದೇ ಇದ್ದಿದ್ದಕ್ಕೆ ಬಂಧನ ವಾರೆಂಟ್ ಹೊರಡಿಸುವುದಾಗಿ ನ್ಯಾಯಮೂರ್ತಿ ಗಜಾನನ ಭಟ್ ಎಚ್ಚರಿಕೆ ನೀಡಿದರು.

ಬಳಿಕ ಲಕ್ಷ್ಮೀ ನಾರಾಯಣ್ ಮತ್ತು ಮುನಿಯಪ್ಪ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲದೇ ಇಬ್ಬರು ನ್ಯಾಯಾಧೀಶರ ಮುಂದೆ ಹಾಜರಾದರು. ಗೈರಾಗಿದ್ದಕ್ಕೆ ಇತ್ತ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಖುದ್ದು ಹಾಜರಾಗದಿದ್ದರೆ ಅರೆಸ್ಟ್​​ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಸಚಿವ ಮುನಿಯಪ್ಪ ಓಡೋಡಿ ಬಂದಿದ್ದು, ಇದೀಗ ಜಾಮೀನು ಮಂಜೂರು ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments