ಹಲ್ಲೆ ನಡೆಸಿ ಹಣ, ಮೊಬೈಲ್ ಸುಲಿಗೆ

Webdunia
ಭಾನುವಾರ, 28 ಅಕ್ಟೋಬರ್ 2018 (16:46 IST)
ಪ್ರತ್ಯೇಕವಾದ ಎರಡು ಘಟನೆಗಳಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಸುಲಿಗೆಕೋರರು ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.

ಕಲಬುರಗಿ ನಗರದಲ್ಲಿ ಈ ಘಟನೆ ನಡೆದಿದೆ. ಸರಸ್ವತಿ ಗೋದಾಮ ನಿವಾಸಿ ಬಸಯ್ಯ ಸೋಪಯ್ಯ ಎಂಬ ಪಾನಿಪುರಿ ವ್ಯಾಪಾರಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಏಳೆಂಟು ಜನ ಸುಲಿಗೆಕೋರರು ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವೀರಶೈವ ಕಲ್ಯಾಣ ಮಂಟಪ ಹತ್ತಿರದ ಕೆರೆ ರಸ್ತೆ ಬಳಿ ತೆರಳುತ್ತಿದ್ದ ಸೆಕ್ಯುರಿಟಿ ಗಾರ್ಡನನ್ನು ತಡೆದು ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿದ್ದಾರೆ. ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಚೆಗೆ ಕೆಟ್ಟು ನಿಂತ ಮಾರ್ಗದಲ್ಲೇ ಮತ್ತೇ ಕೈಕೊಟ್ಟ ನಮ್ಮ ಮೆಟ್ರೋ, ಅಷ್ಟಕ್ಕೂ ಆಗಿದ್ದೇನೂ ಗೊತ್ತಾ

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Video, ಕೈಚಾಚಿ ಐಸ್‌ಕ್ರೀಂ ಪಡೆಯಲು ಹೋಗಿ ಏನಾಯಿತು ನೋಡಿ

Video: ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದ ವಿಡಿಯೋ ನೋಡಿದಾಗ ಭಯ ಎನಿಸುತ್ತದೆ

ಮುಂದಿನ ಸುದ್ದಿ
Show comments