Select Your Language

Notifications

webdunia
webdunia
webdunia
webdunia

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ
bangalore , ಮಂಗಳವಾರ, 17 ಅಕ್ಟೋಬರ್ 2023 (19:20 IST)
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ. ಸಮಿ ಹಲ್ಲೆಗೊಳಗಾದ ವ್ಯಕ್ತಿ. ಏರಿಯಾ ಹುಡುಗರು ದೊಣ್ಣೆಯಿಂದ ಹಲ್ಲೆ ಮಾಡಿರುವ ಪರಿಣಾಮ ಸಮಿಗೆ ಗಂಭೀರಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏರ್‌ಪೋರ್ಟ್‌ ರಸ್ತೆಯಲ್ಲಿ ಕಳ್ಳರ ಹಾವಳಿ